Webdunia - Bharat's app for daily news and videos

Install App

ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ

Webdunia
ಗುರುವಾರ, 30 ಮಾರ್ಚ್ 2023 (17:17 IST)
ಚುನಾವಣೆ ಸಮಯದಲ್ಲಿ ರೌಡಿಗಳ‌ ಮೇಲೆ ನಿಗಾ ವಹಿಸೋದು, ರೌಡಿಗಳ ಮೇಲೆ 110 ಹಾಕಿ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗದಂತೆ ಬಾಂಡ್ ಓವರ್ ನ ಪೊಲೀಸ್ರು ಮಾಡುತ್ತಲೇ ಬರ್ತಿದ್ದಾರೆ. 
 
ಸದ್ಯ ಇತ್ತಿಚೇಗೆ ಸಾಕಷ್ಟು ಸದ್ದು ಮಾಡಿದ್ದ ಬೆಂಗಳೂರಿನ ನಟೋರಿಯಸ್ ರೌಡಿ ಶೀಟರ್ ನಾಗರಾಜ @ ವಿಲ್ಸನ್ ಗಾರ್ಡನ್ ನಾಗನನ್ನ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಗಡಿಪಾರು ಮಾಡಿದ್ದಾರೆ. ಇಂದು ನಾಗನನ್ನ ಪಶ್ಚಿಮ ವಿಭಾಗ ಪೊಲೀಸ್ರು  ಗಡಿಗೆ ಕರೆದೋಯ್ದು  ಕಾನೂನು ಪ್ರಕ್ರಿಯೆ ಮುಗಿಸಿ ಗಡಿಪಾರು ಮಾಡಿದಗದಾರೆ. ಇನ್ನೂ ಒಂದು ನಗರಕ್ಕೆ ನಾಗನ ಎಂಟ್ರಿ ಗೆ ಬಂದ್ ಆಗಲಿದ್ದು ಚುನಾವಣೆ ನಂತರವೂ ನಾಗ ಸಿಟಿಗೆ ಎಂಟ್ರಿ ಕೊಡುವಂತಿಲ್ಲ. ಹಾಗೇನಾದ್ರೂ ಸಿಟಿಗೆ ಎಂಟ್ರಿ ಕೊಡಬೇಕಾದರೆ ನಾಗ ಸೂಕ್ತ ಕಾರಣ ನೀಡಿ ಪೊಲೀಸ್ರಿಗೆ ಮಾಹಿತಿ ನೀಡಿ ಸಿಟಿಗೆ ಎಂಟ್ರಿ ಕೊಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments