ಅತೃಪ್ತ ಶಾಸಕರೊಂದಿಗೆ ಸಿಎಂ ಚರ್ಚೆಗೆ ಮುಹೂರ್ತ ಫಿಕ್ಸ್: ಖಡಕ್ ಮಾತು ಹೇಳಿದ ಶಾಸಕ

Webdunia
ಗುರುವಾರ, 4 ಜುಲೈ 2019 (15:57 IST)
ಮೈತ್ರಿ ಸರಕಾರದ ಅತೃಪ್ತ ಶಾಸಕರೊಂದಿಗೆ ಸಿಎಂ ಸಮಯ ನಿಗದಿಗೊಳಿಸಿದ್ದಾರೆ. ಇದರ ಬೆನ್ನಲ್ಲೇ ತಮ್ಮ ಬೇಡಿಕೆಗಳನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ ಬಂಡಾಯ ಶಾಸಕರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಜತೆಗೆ ನಾನು ಮಾತುಕತೆಗೆ ಸಿದ್ಧನಿದ್ದೇನೆ.

ಆದರೆ ಅವರು ನನ್ನ ಬೇಡಿಕೆಗೆ ಸ್ಪಂದನೆ ನೀಡಿದರೆ ಮಾತ್ರ ಮಾತನಾಡುವೆ. ಹೀಗಂತ ಕೈ ಪಡೆಯ ಶಾಸಕ ಆನಂದ ಸಿಂಗ್ ಹೇಳಿದ್ದಾರೆ.

ಬೇಡಿಕೆಗಳು ಏನೇನೂ ಅನ್ನೋದನ್ನು ಪಕ್ಷದ ನಾಯಕರಿಗೆ ತಿಳಿಸಿದ್ದೇನೆ. ಅವರು ಸಿಎಂಗೆ ವಿಷಯ ತಿಳಿಸಲಿದ್ದಾರೆ ಎಂದರು.

ಬೇಡಿಕೆಗಳನ್ನು ಈಡೇರಿಸುವುದಾದರೆ ಮಾತ್ರ ಸಿಎಂ ಜೊತೆಗೆ ಚರ್ಚೆ ಮಾಡುವೆ. ಕೋರ್ಟ್ ನಲ್ಲಿ ಹಾಜರಾಗಬೇಕಾದ ಕಾರಣ ಬೆಂಗಳೂರಿಗೆ ಬಂದಿದ್ದೆ. ಈಗ ಹೊಸಪೇಟೆಗೆ ಹೊರಡುತ್ತಿರುವೆ ಎಂದು ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಗತಿಯಲ್ಲಿ ನಿರತರಾದ ವಿದ್ಯಾರ್ಥಿಗಳ ಮೇಲೆ ಬಿದ್ದ ಫ್ಯಾನ್‌, ಮುಂದೇನಾಯ್ತು ನೋಡಿ

ಎಲ್ಲ ಹೊರೆಯನ್ನು ಜನರ ಮೇಲೆ ಹಾಕುವ ಮೋದಿ ಯಾವಾಗ ಜವಾಬ್ದಾರಿ ವಹಿಸಿಕೊಳ್ಳುತ್ತಾರೆ

₹900ಕೋಟಿ ವೆಚ್ಚದಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣಕ್ಕೆ ಸಿದ್ದರಾಮಯ್ಯ ಶಂಕುಸ್ಥಾಪನೆ

ಕಿರಾಣಿ ಅಂಗಡಿಗೆ ಹೋಗುತ್ತಿದ್ದ ಬಾಲಕಿಯ ಕಿಡ್ನ್ಯಾಪ್ ಮಾಡಿ ಕೊಲೆ: ಆರೋಪಿ ಅರೆಸ್ಟ್‌

ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ರಾಘವ್ ಚಡ್ಡಾ ನೇಮಕ

ಮುಂದಿನ ಸುದ್ದಿ
Show comments