ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ ಬಸ್ ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (18:57 IST)
ದೀಪಾವಳಿ ಹಬ್ಬಕ್ಕೆ ಬಂದು ಹೋಗುವ ಪ್ರಯಾಣಿಕರ ಅನುಕೂಲಕ್ಕಾಗಿ ಅ.30 ಮತ್ತು 31ರಂದು ಬೆಂಗಳೂರು, ಮಂಗಳೂರು, ಹೈದರಾಬಾದ್‌, ಪಣಜಿ, ಪುಣೆ, ಮುಂಬೈ ಮತ್ತು ಇನ್ನಿತರ ಪ್ರಮುಖ ನಗರಗಳಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಸ್ವಂತ ಊರುಗಳಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ, ಹಾವೇರಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಒಟ್ಟು 600ಕ್ಕಿಂತ ಹೆಚ್ಚು ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತಿದೆ.
ಹಬ್ಬ ಮುಗಿದ ನಂತರ ಬೆಂಗಳೂರು ಮತ್ತು ಇತರ ನಗರಗಳಿಗೆ ತೆರಳುವ ಪ್ರಯಾಣಿಕರಿಗಾಗಿ ನ.5 ಮತ್ತು 7 ರಂದು ಸಹ ಬೇಡಿಕೆಗನುಗುಣವಾಗಿ ಹೆಚ್ಚುವರಿ ವಿಶೇಷ ಸಾರಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರು ಮುಂಗಡ ಟಿಕೆಟ್‌ಗಳನ್ನು ಕೆ.ಎಸ್‌.ಆರ್‌.ಟಿ.ಸಿ ಮೊಬೈಲ್‌ ಆಯಪ್‌ ಹಾಗೂ ವೆಬ್‌ಸೈಟ್‌ನಲ್ಲಿ ಬುಕ್ಕಿಂಗ್‌ ಮಾಡಬಹುದಾಗಿದೆ. ಕೋವಿಡ್‌ ಮಾರ್ಗಸೂಚಿ ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಪಾರ್ಲಿಮೆಂಟ್ ಆವರಣದಲ್ಲಿ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಖಾಸ್ ಬಾತ್: ಅಪರೂಪದ ವಿಡಿಯೋ

ರಾಧೆ ರಾಧೆ ಎನ್ನುತ್ತಿರುವಾಗಲೇ ಮುಳುಗಿದ ಬೋಟ್: 10 ಮಂದಿ ಜಲ ಸಮಾಧಿ Video

ಇಸ್ರೇಲ್ ಕೆಣಕುತ್ತಿರುವ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕುತ್ತಾ

ಇಸ್ಲಾಮಾಬಾದ್ ನಲ್ಲಿ ಇಂದು ಇರಾನ್, ಅಮೆರಿಕಾ ಶಾಂತಿ ಮಾತುಕತೆ: ಪಾಕಿಸ್ತಾನದ ಭದ್ರತೆ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments