Webdunia - Bharat's app for daily news and videos

Install App

100ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ

Webdunia
ಗುರುವಾರ, 28 ಸೆಪ್ಟಂಬರ್ 2023 (13:48 IST)
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ, ಅತ್ತಿಬೆಲೆಯಲ್ಲಿ ಕಾವೇರಿ ಕಿಚ್ಚು ಜೋರಾಗಿದೆ. ಕನ್ನಡ ಜಾಗೃತಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಕನ್ನಡ ಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ಮಂಜುನಾಥ್ ದೇವ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.ರಾಜ್ಯ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅತ್ತಿಬೆಲೆ ಟೋಲ್​ನಿಂದ ಗಡಿವರೆಗೆ ಪ್ರತಿಭಟನೆ ರ್ಯಾಲಿ ನಡೆಸಿದರು. ಪ್ರತಿಭಟನೆ ಹಿನ್ನೆಲೆ ಗಡಿ ಗೋಪುರದ ಬಳಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು. ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಜನ ಭಾಗಿಯಾಗಿದ್ರು.

ಶುಕ್ರವಾರ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ ನೇತೃತ್ವದಲ್ಲಿ ಕರುನಾಡು ಬಂದ್ ಆಗಲಿದೆ. 100ಕ್ಕೂ ಹೆಚ್ಚು ಸಂಘಟನೆಗಳಿಂದ ಬಂದ್‌ಗೆ ಬೆಂಬಲ ನೀಡುತ್ತಿದ್ದು, ಸೆ.29ರಂದು ಬಂದ್‌ ನಡೆಸಲು ಈಗಾಗಲೇ ಸಕಲ ಸಿದ್ಧತೆ ಮಅಡಿಕೊಳ್ಳಲಾಗಿದೆ. ಮತ್ತೆ ತಮಿಳುನಾಡಿಗೆ ನೀರು ಹರಿಸಲು ಸೂಚನೆ ಹಿನ್ನೆಲೆ ಕರ್ನಾಟಕ ಬಂದ್‌ ಮತ್ತೆ ತೀವ್ರ ಸ್ವರೂಪ ಪಡೆಯೋ ಸಾಧ್ಯತೆಯಿದೆ, ಆಟೋ, ಟ್ಯಾಕ್ಸಿ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ನೀಡುತ್ತಿವೆ. ಶುಕ್ರವಾರ ಸಂಪೂರ್ಣ ಕರ್ನಾಟಕ ಬಂದ್ ಆಗೋ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments