ಮೋರಿ ವಾಸನೆಗೆ ಇಲ್ಲಿದೆ ಉಪಾಯ

Webdunia
ಸೋಮವಾರ, 31 ಜನವರಿ 2022 (18:22 IST)
ಬೆಂಗಳೂರಿನಲ್ಲಿ ಮೋರಿಯ ಅಕ್ಕ ಪಕ್ಕ ಇರುವ ಮನೆಗಳಿಗೆ ದುರ್ವಾಸನೆಯದ್ದೆ ಸಮಸ್ಯೆ ಇನ್ನು ಮುಂದೆ ಆ ಸಮಸ್ಯೆ ನಿಮ್ಮನ್ನು ಕಾಡುವುದಿಲ್ಲ ಹೌದು 'ರಾಡೋ' ಕಂಪನಿಯವರು ತಯಾರು ಮಾಡಿರುವ 'ಬೊಕಾಶಿ ಬಾಲ್' ದುರ್ವಾಸನೆಗೆ ರಾಮ ಬಾಣ ಎಂಬುದು ಧೃಡವಾಗಿದೆ.
ರಾಜಾಧಾನಿಯಲ್ಲಿ ಹರಿಯುವ ಏಕೈಕ ನದಿಯೆಂದರೆ ವೃಷಭಾವತಿ ನದಿ. ಆದ್ರೆ ನಗರದ ಸುತ್ತಮುತ್ತ ಅನೇಕ ಕೈಗಾರಿಕೆಗಳಿಂದಾಗಿ ವೃಷಭಾವತಿ ಸಂಪೂರ್ಣ ಮಲಿನಗೊಂಡಿದ್ದು. ಕೆಟ್ಟ ವಾಸನೆಯಿಂದ ನದಿ ಸುತ್ತಮುತ್ತಲಿನ ಏರಿಯಾ ಜನರು ವಾಸಿಸಲು ಆಗದಷ್ಟು ಮಲಿನವಾಗಿದೆ.
 
ಇದರಿಂದ ಬೇಸತ್ತಿರುವ ಎನ್ ಜಿ ಇ ಎಸ್ ಲೇಔಟ್ ನ ನಿವಾಸಿಗಳು ನದಿಯ ಮಲಿನವನ್ನು ಮುಕ್ತ ಮಾಡಲು ಹೊಸ ದಾರಿಯನ್ನು ಕಂಡು ಕೊಂಡಿದ್ದಾರೆ. ಹೌದು ಈ ಸಮಸ್ಯೆಯಿಂದ ಕಂಪ್ಲೀಟ್ ಪಾರಾಗಾಲು ''ಬೊಕಾಶಿ ಬಾಲ್'' ಎಂಬ ಪರಿಹಾರವನ್ನು ಹುಡುಕಿ ಕೊಂಡಿ ದ್ದಾರೆ. ಕೆಮಿಕಲ್ ನಿಂದ ತಯಾರು ಮಾಡಿರುವ 'ಬೊಕಾಶಿ ಬಾಲ್" ಕ್ರಿಮಿ ಕೀಟಗಳನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಇದನ್ನು 'ರಾಡೋ' ಕಂಪನಿಯವರು ಕಂಡು ಹಿಡದಿದ್ದು,
 
ಎನ್ ಜಿ ಇ ಎಸ್ ಲೇ ಔಟ್ ನ ವೃಷಭಾವತಿ ನದಿಗೆ ಹಾಕಿ ಪ್ರಯೋಗ ಮಾಡಲಾಯಿತು. 'ಬೊಕಾಶಿ ಬಾಲ್'ಲಕ್ಷಣವೆಂದರೆ ಕ್ರಿಮಿ ಕೀಟಗ ಳನ್ನು ಆಹಾರವಾಗಿ ಸೇವಿಸುತ್ತದೆ. ಸೊಳ್ಳೆಗಳನ್ನು ಕೂಡ ಲಾರ್ವಾ ಹಂತದಲ್ಲಿ ಸೇವಿಸಿ ಇದರಿಂದ ಕೆಟ್ಟ ವಾಸನೆ ದೂರವಾ ಗುತ್ತದೆ. ಅದಲ್ಲದೆ ಬಾಲ್ ಗಳು ಕರಗುವವರೆಗೂ ಕೆಲಸವನ್ನು ಮಾಡುತ್ತಲೇ ಇದ್ದು, ಪ್ರತಿ ದಿನಗ ಳಿಗೊಮ್ಮೆ ಈ ರೀತಿ ಮಾಡುವಲ್ಲಿ ಪರಿಹಾರ ಕಂಡು ಕೊಳ್ಳಬಹುದು ಎಂದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘನತ್ಯಾಜ್ಯ ವಿಲೇವಾರಿ ಟೆಂಡರ್‌ನಲ್ಲಿ ಅಕ್ರಮ ಆರೋಪಕ್ಕೆ ಆರ್‌ ಅಶೋಕ್‌ಗೆ ದಾಖಲೆ ಸಮೇತ ಎಂ. ಲಕ್ಷ್ಮಣ್ ಉತ್ತರ

ಶಬರಿಮಲೆಯಲ್ಲಿ ಎಐ ಆಧಾರಿತ ಜನಸಂದಣಿ ನಿರ್ವಹಣೆಗೆ ಟಿಡಿಬಿ ಯೋಜನೆ

ದ.ಕನ್ನಡದಲ್ಲಿ ಖಾಸಗಿ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್‌, ನಾಳೆಯಿಂದ ದರ ಏರಿಕೆ

ಬಿಗಿಭದ್ರತೆಯ ನಡುವೆಯೂ ಪ್ರತಿಭಟನೆಗೆ ಯತ್ನ, 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ

ಧರ್ಮಸ್ಥಳ ವಿರುದ್ಧಧ ಪ್ರಕರಣದಲ್ಲಿ ಸರ್ಕಾರಕ್ಕೆ ಪ್ರಾಮಾಣಿಕತೆಯಿದ್ದಲ್ಲಿ ಸುಮೇಟೋ ಕೇಸ್ ದಾಖಲಿಸಿ: ಸಿಟಿ ರವಿ

ಮುಂದಿನ ಸುದ್ದಿ
Show comments