ರಾಮಲಿಂಗಾರೆಡ್ಡಿ ಪರ ಬ್ಯಾಟ್ ಸಂಸದ ಡಿ.ಕೆ.ಸುರೇಶ್ ಬ್ಯಾಟ್

Webdunia
ಭಾನುವಾರ, 1 ಜುಲೈ 2018 (19:33 IST)
ಸಮ್ಮೀಶ್ರ ಸರ್ಕಾರದ ಸಚಿವ ಸ್ಥಾನದ ಅಕಾಂಕ್ಷಿಗಳ ರಗಳೆ ಇನ್ನೂ ಮುಗಿದಿಲ್ಲ. ಇದೀಗ ಶಾಸಕರೇ ಅಲ್ಲದೇ ಸಂಸದರು ಕೂಡ ಅಖಾಡಕ್ಕೆ ದುಮುಕಿದ್ದಾರೆ. ಸಂಸದ ಡಿ.ಕೆ.ಸುರೇಶ್ ರವರು ಮಾಜಿ ಸಚಿವ ಹಾಗೂ ರೆಡ್ಡಿ ಸಮೂದಾಯದ ಪ್ರಭಾವಿ ಮುಖಂಡ ರಾಮಲಿಂಗಾರೆಡ್ಡಿ ಪರ ಬ್ಯಾಟ್ ಬೀಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಶಾಸಕರಾಗಿ ಅಯ್ಕೆಯಾದ ಶಿವಣ್ಣನವರು ಏರ್ಪಡಿಸಿದ್ದ ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡುತ್ತ,  ರಾಮಲಿಂಗಾರೆಡ್ಡಿರವರು ಸೌಮ್ಯ ಸ್ವಭಾವದವರು. ಅವರಿಂದಲೇ ಬೆಂಗಳೂರಿನಲ್ಲಿ 15 ಶಾಸಕರು ಗೆಲ್ಲಲು ಸಾದ್ಯವಾಯಿತ್ತೇಂದು ತಿಳಿಸುತ್ತಾ,  ರಾಮಲಿಂಗಾರೆಡ್ಡಿರವರಿಗೆ ಸಚಿವ ಸ್ಥಾನ ನೀಡಲೇಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆಂದರು.

ಸಚಿವ ಸ್ಥಾನ ಕೇಳಲು ಮೃದು ಧೋರಣೆ ಸಾಲದೆಂದು ತಿಳಿಸಿದರು. ಹಾಗೆಯೆ ಇದೇ ಸಂದರ್ಭದಲ್ಲಿ ಮಾತನಾಡಿದ  ರಾಮಲಿಂಗಾರೆಡ್ಡಿರವರು, ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸುವುದಾಗಿ ತಿಳಿಸುತ್ತಾ ಇನ್ನೂ ನಾವು ಸಚಿವ ಸ್ಥಾನದ ರೇಸ್ ನಲ್ಲಿದ್ದೇವೆ. ಯಾರ ಮನೆಯ ಬಳಿಯು ಹೋಗಿ ಸಚಿವ ಸ್ಥಾನ ನೀಡುವಂತೆ ಕೇಳುವುದಿಲ್ಲ  ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಶಿಕ್ಷಣ ಸಚಿವರಾಗಿ ಧರ್ಮೇಂದ್ರ ಪ್ರಧಾನ್ ವಿಫಲ: ರಾಹುಲ್ ಗಾಂಧಿ ಕಿಡಿ

ಸಂಸತ್ ಚಲೋ ವೇಳೆ ಕಾಂಕ್ರೋಚ್‌ಗಳ ಮೇಳೆ ಲಾಠಿಚಾರ್ಚ್‌: ಕೇಂದ್ರ, ಪೊಲೀಸರಿಗೆ ಹೈಕೋರ್ಟ್‌ ನೋಟಿಸ್‌

ಕಾಂಗ್ರೆಸ್ ಕಚೇರಿಯಿಂದ ಮೊಟ್ಟೆ, ಲಾಂಗ್ ತಂದ ಸಾಕ್ಷಿಗಳಿವೆ: ಆರ್.ಅಶೋಕ್

ಮುಂದಿನ ಸುದ್ದಿ
Show comments