ಎಂಪಿ ಚುನಾವಣೆ: ಬಿಎಸ್ಪಿಯಿಂದ ಭಂಗವಿಲ್ಲ ಎಂದು ರಾಹುಲ್ ಹೇಳಿದ್ದೇಕೆ?

Webdunia
ಶುಕ್ರವಾರ, 5 ಅಕ್ಟೋಬರ್ 2018 (19:28 IST)
ಕಾಂಗ್ರೆಸ್ ಜತೆಗೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೈತ್ರಿ ಮಾಡಿಕೊಳ್ಳಲು ಮಧ್ಯಪ್ರದೇಶದಲ್ಲಿ ಬಿಎಸ್ಪಿ ನಿರಾಕರಿಸಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಬಿಎಸ್ಪಿಯಿಂದ ಯಾವುದೇ ಭಂಗ ತರುವುದಿಲ್ಲ ಎಂದ ಎಐಸಿಸಿ ಅಧ್ಯಕ್ಷ ಹೇಳಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಕಾಂಗ್ರೆಸ್ ವಿಭಿನ್ನ ನಡೆಗೆ ಮುಂದಾಗಿದೆ. ಮೈತ್ರಿ ಪಕ್ಷಗಳಿಂದ ಹೊರ ಹೋದ ಹಾಗೂ ಇತರ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರ್ಧಾರ ಮಾಡಿದಂತಿದೆ.
ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಮೈತ್ರಿಗೆ ಬಿಎಸ್ಪಿ ನಿರಾಕರಿಸಿದೆ.

ಆದರೆ ಎಂಪಿ ಚುನಾವಣೆಯಲ್ಲಿ ಆ ಪಕ್ಷದಿಂದ ಯಾವುದೇ ಭಂಗ ಆಗುವುದಿಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
ಬಿಎಸ್ಪಿ ಸೇರಿದಂತೆ ವಿರೋಧ ಪಕ್ಷಗಳು ಒಟ್ಟಾಗಿ ಎಂಪಿ ಚುನಾವಣೆ ಎದುರಿಸುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಕಳೆದ ವರ್ಷ ಲಂಡನ್‌ನ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾದ ಸೌದಿ ಯುವರಾಜಕುಮಾರನ ಸಾವಿಗೆ ಕಾರಣ ಏನ್ ಗೊತ್ತಾ

ವಿದ್ಯಾರ್ಥಿಗಳ ಮೇಲೆ ಪೊಲೀಸರ ಅತಿಯಾದ ಬಲಪ್ರಯೋಗ, ಜು.27ರಂದು ವಿಚಾರಣೆಗೆ ಸುಪ್ರೀಂ ಅಸ್ತು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಗ್ ಶಾಕ್ ಕಾದಿದೆ, ಏನ್ ವಿಷಯ ಗೊತ್ತಾ

ಮುಂದಿನ ಸುದ್ದಿ
Show comments