ತಡರಾತ್ರಿ ಕಾರ್ಯಾಚರಣೆ ಮಾಡಿ 20 ಜನರ ಪ್ರಾಣ ಉಳಿಸಿದ ಶಾಸಕ ರೇಣುಕಾಚಾರ್ಯ

Webdunia
ಗುರುವಾರ, 13 ಮೇ 2021 (10:13 IST)
ಬೆಂಗಳೂರು: ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಡರಾತ್ರಿ ಕಾರ್ಯಾಚರಣೆ ನಡೆಸಿ ತಮ್ಮ ಸ್ವಕ್ಷೇತ್ರದಲ್ಲಿ 20 ಜನರ ಪ್ರಾಣ ಉಳಿಸಿ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 

ತಮ್ಮ ಸ್ವಕ್ಷೇತ್ರ ಹೊನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ್ದ ರೇಣುಕಾಚಾರ್ಯಗೆ ಆಸ್ಪತ್ರೆಯಲ್ಲಿ ಇನ್ನು ಮೂರು ಗಂಟೆಗಳಿಗೆ ಆಗುವಷ್ಟು ಮಾತ್ರ ಆಕ್ಸಿಜನ್ ಉಳಿದಿದೆ ಎಂಬ ವಿಚಾರ ಗೊತ್ತಾಗುತ್ತದೆ.

ತಕ್ಷಣವೇ ಕಾರ್ಯಪ್ರವೃತ್ತರಾಗುವ ಅವರು ತಮ್ಮ ವಾಹನದಲ್ಲೇ ತೆರಳಿ ರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಅಗತ್ಯವಾದ ಆಕ್ಸಿಜನ್ ತರಿಸಿಕೊಟ್ಟು 20 ಜನರ ಪ್ರಾಣ ಉಳಿಸಿದ್ದಾರೆ.  ಶಾಸಕರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಪೆನ್‌ಡ್ರೈವ್‌ ಹಂಚಿದವರ ಬುಡಕ್ಕೆ ಬಿತ್ತು ಬೆಂಕಿ

ರಾಜ್ಯದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಕಸರತ್ತು ಶುರು: ದೆಹಲಿಯತ್ತ ದೌಡಾಯಿಸಿದ ಸಚಿವಾಕಾಂಕ್ಷಿಗಳು

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments