Webdunia - Bharat's app for daily news and videos

Install App

ಶ್ರೀಗಳ ವ್ಯಕ್ತಿತ್ವ ಎಲ್ಲರಿಗೂ ಮಾದರಿ- ಮುತಾಲಿಕ್

Webdunia
ಮಂಗಳವಾರ, 3 ಜನವರಿ 2023 (16:53 IST)
ಜ್ಞಾನಯೋಗಿ, ಶತಮಾನದ ಸಂತ ಸಿದ್ದೇಶ್ವರ ಶ್ರೀಗಳು ಇಹಲೋಕ ತ್ಯಜಿಸಿದ್ದು, ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಕೇವಲ ಸಾಮಾನ್ಯ ಭಕ್ತರಷ್ಟೇ ಅಲ್ಲದೇ ಗಣ್ಯಾತಿಗಣ್ಯರು ಸಹ ಶ್ರೀಗಳ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನ ಪಡೆದ ಶ್ರೀರಾಮ ಸೇನೆ ಮುಖಂಡ ಮುತಾಲಿಕ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಶ್ರೀಗಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದ್ದು, ಶ್ರೀಗಳ ಕುರಿತಾದ ಅಧ್ಯಯನ ಕೇಂದ್ರ ಸ್ಥಾಪಿಸಿ, ವಿಶ್ವವಿದ್ಯಾಲಯಗಳ ಮೂಲಕ ವಿದ್ಯಾರ್ಥಿಗಳಿಗೆ ಶ್ರೀಗಳ ಜ್ಞಾನ ದಾರಿ ದೀಪವಾಗಬೇಕು. ಈ ಕುರಿತು ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇನೆ. ಶ್ರೀಗಳ ಕುರಿತು ಅಧ್ಯಯನ ಕೇಂದ್ರ ಸ್ಥಾಪನೆ ಮಾಡುವಂತೆ ಮುತಾಲಿಕ್ ಸರ್ಕಾರಕ್ಕೆ ಮನವಿ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments