ಎಂಟಿಬಿ V/S ಶರತ್ ಟಾಕ್ ವಾರ್

Webdunia
ಶುಕ್ರವಾರ, 21 ಅಕ್ಟೋಬರ್ 2022 (18:30 IST)
ಸಚಿವ ಎಂ.ಟಿ.ಬಿ ನಾಗರಾಜ್ ಮತ್ತು ಶಾಸಕ ಶರತ್ ಬಚ್ಚೇಗೌಡ ನಡುವೆ ಟಾಕ್ ವಾರ್ ಮುಂದುವರೆದಿದೆ. ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಸ್ಮಶಾನ ಜಾಗ ಒತ್ತುವರಿ ಆರೋಪ ಕೇಳಿಬಂದಿದೆ. ತೆನೆಯೂರು ಗ್ರಾಮದ ಸ್ಮಶಾನ ಜಾಗ ಶಾಸಕರ ಹೆಸರಿನಲ್ಲಿದೆ ಎಂದು ಎಂ.ಟಿ.ಬಿ ನಾಗರಾಜ್ ಆರೋಪಿಸಿದ್ದಾರೆ. ಈ ಆರೋಪಕ್ಕೆ ಶಾಸಕ ಶರತ್​ ಬಚ್ಚೇಗೌಡ ತಿರುಗೇಟು ನೀಡಿದ್ದಾರೆ. ಕೋರ್ಟ್​​ಗೆ ಹೋಗುವುದು ನ್ಯಾಯ ಕೇಳಲು, ಅನ್ಯಾಯ ಮಾಡಿ ಹೋಗಿಲ್ಲ. ಆಪರೇಷನ್ ಕಮಲದ ಸಮಯದಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ಯಾಕೆ..? ಎಂ.ಟಿ.ಬಿ ನಾಗರಾಜ್ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ತಿದ್ದಾರೆ. ತೆನೆಯೂರು ಗ್ರಾಮದ ಸರ್ವೇ ನಂ.20ರಲ್ಲಿ 4 ಎಕರೆ ಸ್ಮಶಾನ ಜಾಗ ಇದೆ. ರಾಜಕಾಲುವೆ ಒತ್ತುವರಿ ಮಾಡಿ ಬಾಗ್ಮನೆ ಟೆಕ್ ಪಾರ್ಕ್ ನಿರ್ಮಾಣ ಮಾಡಿದ್ದಾರೆ. ಕೆಡವಲು ಬಂದ ಅಧಿಕಾರಿಗಳನ್ನ ತಡೆದಿದ್ದು ಯಾಕೆ..? ಮೊದಲು ಅದಕ್ಕೆ ಉತ್ತರ ನೀಡಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಪಶ್ಚಿಮ ಬಂಗಾಳ ಪರಿವರ್ಷತೆನೆ ಸಿದ್ಧವಾಗಿದೆ: ರಾಜನಾಥ್ ಸಿಂಗ್‌

ಮುಂದಿನ ಸುದ್ದಿ
Show comments