Webdunia - Bharat's app for daily news and videos

Install App

ಮುಡಾ ಭ್ರಷ್ಟಾಚಾರ ಮತ್ತೆ ಬಯಲು: 50:50 ಸೈಟು ಅನುಪಾತ ರದ್ದತಿ ನಿರ್ಧಾರದ ಬೆನ್ನಲ್ಲೇ ಕಡತಗಳೇ ನಾಪತ್ತೆ

Krishnaveni K
ಶನಿವಾರ, 9 ನವೆಂಬರ್ 2024 (10:40 IST)
ಮೈಸೂರು: ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಮತ್ತೊಂದು ನಿದರ್ಶನ ಸಿಕ್ಕಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟು ಹಂಚಿಕೆ ನಿಯಮ ವಾಪಸ್ ಪಡೆಯಲು ನಿರ್ಧರಿಸಿದ ಬೆನ್ನಲ್ಲೇ ಕಡತಗಳೇ ನಾಪತ್ತೆಯಾಗಿದೆ.

ಮೊನ್ನೆಯಷ್ಟೇ ಸಭೆ ನಡೆಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಂಡಳಿ ವಿವಾದಗಳ ಹಿನ್ನಲೆಯಲ್ಲಿ 50:50 ಅನುಪಾತದಲ್ಲಿ ನೀಡಲಾಗಿದ್ದ ಸೈಟುಗಳನ್ನೇ ಹಿಂಪಡೆಯಲು ನಿರ್ಧಾರ ಮಾಡಿತ್ತು. ಆದರೆ ಈಗ 50:50 ಅನುಪಾತದಲ್ಲಿ ನೀಡಲಾಗಿದ್ದ ಸೈಟುಗಳಿಗೆ ಸಂಬಂಧಿಸಿದ ಕಡತಗಳೇ ನಾಪತ್ತೆಯಾಗಿರುವ ಅಂಶ ಬೆಳಕಿಗೆ ಬಂದಿದೆ.

ಮುಡಾ ಸಭೆಯಲ್ಲೇ ಕೆಲವು ಅಧಿಕಾರಿಗಳು ಈ ಬಗ್ಗೆ ಅಸಹಾಯಕತೆ ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಹಿಂದಿನ ಆಯುಕ್ತರು, ಅಧಿಕಾರಿಗಳು ಕಡತಗಳನ್ನೇ ನಾಶಪಡಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಹೇಳಿದ ಮಾತಿಗೆ ಜನಪ್ರತಿನಿಧಿಗಳೇ ಬೆಚ್ಚಿಬಿದ್ದಿದ್ದಾರೆ.

ಈಗಾಗಲೇ 50:50 ಅನುಪಾತದಲ್ಲಿ ಸೈಟು ಪಡೆದುಕೊಂಡವರಿಗೆ ಎಲ್ಲಿ ತಮ್ಮ ಸೈಟು ಕಳೆದುಹೋಗುತ್ತದೋ ಎಂಬ ಟೆನ್ಷನ್ ಶುರುವಾಗಿದೆ. ಇದೀಗ ಕಡತಗಳು ನಾಪತ್ತೆಯಾಗಿರುವ ವಿಚಾರ ಕೇಳಿದರೆ ಮುಡಾದಲ್ಲಿ ಎಷ್ಟರಮಟ್ಟಿಗೆ ಭ್ರಷ್ಟಾಚಾರ ನಡೆದಿರಬಹುದು ಎಂಬುದು ಕನ್ ಫರ್ಮ್ ಆಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments