Webdunia - Bharat's app for daily news and videos

Install App

ಮುಡಾ ಹಗರಣದ ಅಂತಿಮ ವರದಿ ಐಜಿಪಿಗೆ ಸಲ್ಲಿಕೆ, ವಾರದೊಳಗೆ ನ್ಯಾಯಾಲಯಕ್ಕೆ ಸಲ್ಲಿಕೆ ಸಾಧ್ಯತೆ

Sampriya
ಬುಧವಾರ, 12 ಫೆಬ್ರವರಿ 2025 (19:48 IST)
ಬೆಂಗಳೂರು:  ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯಕ್ತ ಪೊಲೀಸರು ತನಿಖೆಯನ್ನು ಈಗಾಗಲೇ ಮುಕ್ತಾಯಗೊಳಿಸಿದ್ದು, ಈ ವಾರದೊಳಗೆ ಅಂತಿಮ ವರದಿಯನ್ನು  ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದ್ದಾರೆ.

ಈ ಮುನ್ನ ತನಿಖೆ ನಡೆಸಿದ ತನಿಖಾಧಿಕಾರಿ ಎಸ್‌ಪಿ ಉದೇಶ್, ತನ್ನ ಹಿರಿಯ ಅಧಿಕಾರಿಗಳಾದ ಐಜಿಪಿ ಸುಬ್ರಹ್ಮಣ್ಣೇಶ್ವರ ರಾವ್ ಮತ್ತು ಎಡಿಜಿಪಿ ಮನೀಶ್ ಕರ್ಬೀಕರ್‌ಗೆ ವರದಿಯ ಪ್ರತ್ಯೇಕ ಪ್ರತಿ ಸಲ್ಲಿಸಿದ್ದಾರೆ.

ವರದಿ ಪರಿಶೀಲಿಸಿ, ಇದುವರೆಗೆ ನಡೆದಿರುವ ತನಿಖೆಯ ಸರಿ-ತಪ್ಪುಗಳ ಪರಿಶೀಲನೆ ಮಾಡಲಿರುವ ಹಿರಿಯ ಅಧಿಕಾರಿಗಳು, ಮತ್ತೆ ಲೋಕಾಯುಕ್ತ ಎಸ್‌ಪಿ ಉದೇಶ್‌ಗೆ ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲು ಸೂಚಿಸಲಿದ್ದಾರೆ.

ಸಿಕ್ಕಿರುವ ಮಾಹಿತಿ ಪ್ರಕಾರ, ಇದೇ ವಾರದ ಅಂತ್ಯದೊಳಗೆ ಮುಡಾ ಹಗರಣದ ಅಂತಿಮ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಸಲ್ಲಿಕೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments