Select Your Language

Notifications

webdunia
webdunia
webdunia
webdunia

ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಮುನಿರತ್ನ

Muniratna
ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಮುನಿರತ್ನ ಆಗಮಿಸಿದ್ದಾರೆ.ರಾಜರಾಜೇಶ್ವರಿನಗರಕ್ಕೆ ಅನುಧಾನ ಬಿಡುಗಡೆ ಮಾಡುವಂತೆ ಡಿಕೆ ಶಿವಕುಮಾರ್ ಗೆ ಮುನಿರತ್ನ ಮನವಿ ಮಾಡಿದ್ದಾರೆ.ಅನುದಾನ ಬಿಡುಗಡೆ ಬಗ್ಗೆ  ಮುನಿರತ್ನ ಡಿಕೆಶಿ ಚರ್ಚೆ ನಡೆಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ವಿರುದ್ಧ ಮುನಿರತ್ನ ವಾಗ್ದಾಳಿ