Webdunia - Bharat's app for daily news and videos

Install App

ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ಕೊಲೆ

Webdunia
ಶನಿವಾರ, 20 ಜುಲೈ 2019 (15:21 IST)
ಮೊಬೈಲ್ ಗಾಗಿ ಗಾಂಜಾ ಅಮಲಿನಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರೋಪಿಗಳಿಬ್ಬರನ್ನು ಕಂಬಿ ಹಿಂದೆ ತಳ್ಳಿದ್ದಾರೆ.

ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನ ಕಾರ್ವೆ ಕಂಪನಿಯಲ್ಲಿ ಸೂಪರ್ ವೈಸರ್ ಆಗಿದ್ದ ಜ್ಞಾನೇಂದ್ರ ರೆಡ್ಡಿಯನ್ನು ಮೊಬೈಲ್ ಗಾಗಿ ಸದ್ದಾಂ (20) ಮತ್ತು ಮಹ್ಮದ್ ಸಿದ್ದಿ (20) ಚುಕುವಿನಿಂದ ತಿವಿದು ಕೊಲೆ ಮಾಡಿ ಪರಾರಿಯಾಗಿದ್ದರು.

ಮೊಬೈಲ್ ಕಳ್ಳತನ ಮಾಡುತ್ತಿದ್ದ ಈ ಆರೋಪಿಗಳು ಮೊಬೈಲ್ ಕಸಿದುಕೊಳ್ಳಲು ವಿರೋಧ ವ್ಯಕ್ತಪಡಿಸಿದ್ದಕ್ಕೆ ಜ್ಞಾನೇಂದ್ರ ರೆಡ್ಡಿಯನ್ನು ಕೊಂದು ಪರಾರಿಯಾಗಿದ್ರು.

ಇದೀಗ ಸಂಪಿಗೆಹಳ್ಳಿ ಪೊಲೀಸರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಹಣವಿಲ್ಲದೇ ಟಿಕೆಟ್ ರಹಿತವಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಬಡ ವೃದ್ಧ: ಟಿಟಿಇ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments