ಕಬ್ಬು ಸಾಗಾಟಕ್ಕೆ ಮುರುಗೇಶ್ ನಿರಾಣಿ ಫುಲ್ ಗರಂ

Webdunia
ಭಾನುವಾರ, 19 ಜುಲೈ 2020 (19:32 IST)
ಸಹಕಾರಿ ಸಕ್ಕರೆ ಕಾರ್ಖಾನೆಗೆ ಸಾಗಿಸಬೇಕಿದ್ದ ಕಬ್ಬನ್ನು ಕೆಲವು ಖಾಸಗಿಯವರು ಬೇರೆಡೆ ಕೊಂಡೊಯ್ಯುತ್ತಿರುವುದಕ್ಕೆ ಬ್ರೇಕ್ ಹಾಕಬೇಕು.

ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಶ್ರೀರಂಗಪಟ್ಟಣ, ಕೆ.ಆರ್.ಪೇಟೆ ಹಾಗೂ ಪಾಂಡವಪುರ ವ್ಯಾಪ್ತಿಯಲ್ಲಿ ಬೆಳೆಯಲಾದ ಕಬ್ಬನ್ನು ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಡಳಿತ ಗೊತ್ತು ಮಾಡಿದೆ.  

ಆದರೆ ಬೇರೆಯವರು ಬಂದು ಇಲ್ಲಿನ ಕಬ್ಬನ್ನು ತೆಗೆದುಕೊಂಡು ಹೋಗುತ್ತಿದ್ದು, ಅದಕ್ಕೆ ತಡೆ ಹಾಕಬೇಕು. ಆಗಸ್ಟ್ 11 ರಿಂದ ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ಅರೆಯುವುದಕ್ಕೆ ಸಿದ್ಧವಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಇಟಿ ಹಗರಣಕ್ಕೆ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಪ್ರತಿಪಕ್ಷಗಳ ಪಟ್ಟು: ಲೋಕಸಭೆ ಕಲಾಪ ಸೋಮವಾರಕ್ಕೆ

ಶಾಸಕಿ ಅಂದ್ರೆ ಹೀಗಿರ್ಬೇಕು.. ಅಧಿಕಾರಿಯನ್ನು ಸಾರ್ವಜನಿಕವಾಗಿ ಕಾಲರ್ ಪಟ್ಟಿ ಹಿಡಿದು ದರ ದರನೆ ಎಳೆದು ತಂದ ಶಾಸಕಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈಗ ರೈತ ಮಕ್ಕಳ ಸೀಟುಗಳೂ ಮಾರಾಟವಾಗುತ್ತಿವೆ: ಛಲವಾದಿ ನಾರಾಯಣಸ್ವಾಮಿ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಮುಂದಿನ ಸುದ್ದಿ
Show comments