Webdunia - Bharat's app for daily news and videos

Install App

ಟಿಕೆಟ್ ಹಂಚಿಕೆಗೆ ನನ್ನ ತೀರ್ಮಾನ ಅಂತಿಮವಲ್ಲ- ಬಿಎಸ್ ವೈ

Webdunia
ಶುಕ್ರವಾರ, 29 ಡಿಸೆಂಬರ್ 2017 (11:41 IST)

ಮುಂಬರುವ ವಿಧಾನ ಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಹಂಚಿಕೆ ಮಾಡುವಲ್ಲಿ ನನ್ನ ತೀರ್ಮಾನ ಅಂತಿಮವಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸ್ಪಷ್ಟಪಡಿಸಿದ್ದಾರೆ.


ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಪೈಪೋಟಿ ಇಲ್ಲದ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಪೈಪೋಟಿ ಇರುವಲ್ಲಿ ಘೋಷಣೆ ಮಾಡಿಲ್ಲ. ಆದರೂ, ನನ್ನ ತೀರ್ಮಾನವೇ ಅಂತಿಮವಲ್ಲ ಎಂದಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಈಗಾಗಲೇ ಸಮೀಕ್ಷೆ ನಡೆಸಿದ್ದಾರೆ. ಗೆಲ್ಲುವ ಅಭ್ಯರ್ಥಿಗಳ ಸಾಮರ್ಥ್ಯವನ್ನು ನೋಡಿಕೊಂಡು ಟಿಕೆಟ್ ನೀಡಲಾಗುತ್ತದೆ. ಅಮಿತ್ ಶಾ ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments