Webdunia - Bharat's app for daily news and videos

Install App

ಮೈಲಾರಲಿಂಗೇಶ್ವರನ ಕಾರ್ಣಿಕನ ಪ್ರಕಾರ 2025 ರಲ್ಲಿ ಮಳೆ ಹೇಗಿರಲಿದೆ

Krishnaveni K
ಗುರುವಾರ, 20 ಫೆಬ್ರವರಿ 2025 (10:58 IST)
Photo Credit: X
ಬೆಂಗಳೂರು: ಪ್ರತೀ ವರ್ಷವೂ ಉತ್ತಮ ಮಳೆ, ಬೆಳೆಯಾಗಲಿ ಎಂದೇ ಎಲ್ಲರೂ ಪ್ರಾರ್ಥಿಸುತ್ತಾರೆ. ಈ ವರ್ಷ ಮಳೆ ಹೇಗಿರಲಿದೆ ಎಂದು ಮೈಲಾರಲಿಂಗೇಶ್ವರನ ಕಾರ್ಣಿಕನ ಭವಿಷ್ಯ ನುಡಿದಿದ್ದು ಇಲ್ಲಿದೆ ವಿವರ.

ಮೈಲಾರಲಿಂಗೇಶ್ವರ ಕುರುಬ ಸಮಾಜದ ಆರಾಧ್ಯ ದೈವ. ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಮೈಲಾರಲಿಂಗೇಶ್ವರನ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಅನೇಕರು ಕಾರ್ಣಿಕನ ಭವಿಷ್ಯ ಕೇಳಲೆಂದೇ ಬರುತ್ತಾರೆ.

ಈ ವರ್ಷವೂ ಮೈಲಾರಲಿಂಗೇಶ್ವರ ಭವಿಷ್ಯ ನುಡಿದಿದ್ದು, ತುಂಬಿದ ಕೊಡ ತುಳಿಕಿತಲೇ ಪರಾಕ್ ಎಂದು ಭವಿಷ್ಯ ನುಡಿದಿದ್ದ. ಅಂದರೆ ಈ ವರ್ಷ ಉತ್ತಮ ಮಳೆ, ಬೆಳೆಯಾಗಲಿದೆ ಎಂದು ಮೈಲಾರಲಿಂಗೇಶ್ವರ ಭವಿಷ್ಯ ವಾಣಿಯಾಗಿದೆ.

ಕಳೆದ ವರ್ಷವೂ ರಾಜ್ಯದಲ್ಲಿ ಉತ್ತಮ ಮಳೆಯಾಗಿತ್ತು. ಪರಿಣಾಮ ಬಹುತೇಕ ಜಲಾಶಯಗಳು ಭರ್ತಿಯಾಗಿತ್ತು. ಈ ವರ್ಷವೂ ಉತ್ತಮ ಮಳೆಯ ನಿರೀಕ್ಷೆಯಿದೆ. ಕಾರ್ಣಿಕನ ಭವಿಷ್ಯ ನೋಡಿದರೆ ಮಳೆ ಜೊತೆಗೆ ನೆರೆಯ ಅಪಾಯವೂ ಇದೆ ಎನಿಸುತ್ತಿದೆ. ಹೀಗಾಗಿ ಈ ವರ್ಷ ಬೇಸಿಗೆ ಎಷ್ಟು ಕಡುವಾಗಿರುತ್ತದೋ ಮಳೆಗಾಲವೂ ಅಷ್ಟೇ ತೀವ್ರವಾಗಿರುತ್ತದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments