Webdunia - Bharat's app for daily news and videos

Install App

ಮೈಸೂರು ಅರಮನೆಯಲ್ಲಿ ಆಯುಧ ಪೂಜೆ

Webdunia
ಸೋಮವಾರ, 23 ಅಕ್ಟೋಬರ್ 2023 (11:26 IST)
Photo Courtesy: Twitter
ಮೈಸೂರು: ನಾಡಹಬ್ಬ ದಸರಾ ಮೈಸೂರು ಅರಮನೆಯಲ್ಲಿ ವಿಜೃಂಬಣೆಯಿಂದ ನಡೆಯುತ್ತಿದೆ. ಸಾಂಪ್ರದಾಯಿಕವಾಗಿ ಇಂದು ಆಯುಧ ಪೂಜೆ ನೆರವೇರಿದೆ.

ಇಂದೂ ಕೂಡಾ ನಸುಕಿನಿಂದಲೇ ಪೂಜಾ ಕಂಕರ್ಯಗಳು ಆರಂಭವಾಗಿದೆ. ಇಂದು ಅರಮನೆಯ ಶಸ್ತ್ರಾಸ್ತ್ರಗಳಿಗೆ ಆಯು ಧಪೂಜೆ ನೆರವೇರಿಸಲಾಗುತ್ತಿದೆ. ಅರಮನೆಯ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯದಲ್ಲಿ ಪೂಜೆ ನೆರವೇರಿದೆ.

ಚಿನ್ನದ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿಯನ್ನು ಇರಿಸಿ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ. ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜಾ ಕಂಕರ್ಯಗಳನ್ನು ನೆರವೇರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments