Webdunia - Bharat's app for daily news and videos

Install App

ಮೈಸೂರು ಜಿ.ಪಂ.ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್ ಮೈತ್ರಿ. ಈ ಬಗ್ಗೆ ಸಚಿವ ಸಾ.ರಾ.ಮಹೇಶ್ ಹೇಳಿದ್ದೇನು?

Webdunia
ಶುಕ್ರವಾರ, 22 ಫೆಬ್ರವರಿ 2019 (11:00 IST)
ಮೈಸೂರು : ನಾಳೆ ಮೈಸೂರು ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಹಿನ್ನಲೆಯಲ್ಲಿ ಮತ್ತೆ ಹಳೆ ಮೈತ್ರಿ ಮುಂದುವರಿಸಲು ಜೆಡಿಎಸ್ ಬಿಜೆಪಿ ನಿರ್ಧಾರ ಮಾಡಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು, ಬಿಜೆಪಿಯವರಿಗೆ ಈ ಮೊದಲೇ ಮಾತು ಕೊಟ್ಟಿದ್ದೇವೆ. ಹಾಗಾಗಿ ನಾವು ಬಿಜೆಪಿ ಜೊತೆ ಮೈತ್ರಿ ಮುಂದುವರಿಸಿದ್ದೇವೆ’ ಎಂದು ಹೇಳಿದ್ದಾರೆ.


‘ಈ ಬಗ್ಗೆ ನಾವು ಕಾಂಗ್ರೆಸ್ ನಾಯಕರ ಜತೆ ಮಾತಾಡಿದ್ದೇವೆ. ದಿನೇಶ್ ಗುಂಡೂರಾವ್ ಜತೆಯೂ ಚರ್ಚಿಸಲಾಗಿದೆ. ಅಧ್ಯಕ್ಷ, ಉಪಾಧ್ಯಕ್ಷರು ಯಾರೆಂದು ನಿರ್ಣಯವೂ ಆಗಿದೆ. ಈ ಸಂದರ್ಭದಲ್ಲಿ ಬದಲಾವಣೆ ಅಗತ್ಯವಿಲ್ಲ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments