ಮೈಸೂರು: ಅಭ್ಯರ್ಥಿಯನ್ನೇ ಥಳಿಸಿದ ಅಪರಿಚಿತ ವ್ಯಕ್ತಿಗಳು

Webdunia
ಗುರುವಾರ, 10 ಮೇ 2018 (15:27 IST)
ಕೆ.ಆರ್.ನಗರ ತಾಲೂಕಿನ ಲಾಲನಹಳ್ಳಿ ಗ್ರಾಮದಲ್ಲಿ ಪಕ್ಷೇತರ ಅಭ್ಯರ್ಥಿಯಾದ ಹೊಸಹಳ್ಳಿ ವೆಂಕಟೇಶ್ ಪ್ರಚಾರ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. 
ಕತ್ತಲೆಯಲ್ಲಿ ಖಾರದಪುಡಿ ಎರಚಿ ಥಳಿಸಿದ ಇಬ್ಬರು ದುಷ್ಕರ್ಮಿಗಳು. ತಲೆ, ಮೈ- ಕೈಗೆ ರಕ್ತ ಬರುವಂತೆ ಹಲ್ಲೆ ಮಾಡಿದ ದುಷ್ಕರ್ಮಿಗಳು. ಕಾರು ಚಾಲಕ ತಿಲಕ್ ಮೇಲೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. 
 
ಮತ್ತೊಂದು ವಾಹನ ಬರುತ್ತಿದ್ದಂತೆಯೇ ಆರೋಪಿಗಳು ಪರಾರಿಯಾಗಿದ್ದಾರೆ. ಚುನಾವಣಾ ಹೊಸ್ತಿಲಲ್ಲಿ ಕೆ.ಆರ್.ನಗರದಲ್ಲಿ ಪರಸ್ಪರ ವೈಷಮ್ಯ ರಾಜಕಾರಣ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments