ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ- ನಳೀನ್ ಕುಮಾರ್ ಕಟೀಲು

Webdunia
ಸೋಮವಾರ, 25 ನವೆಂಬರ್ 2019 (11:43 IST)
ಮಂಡ್ಯ : ಬೈ ಎಲೆಕ್ಷನ್ ಬಳಿಕ ಕರ್ನಾಟಕ ಕಾಂಗ್ರೆಸ್ ಮುಕ್ತವಾಗುತ್ತೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮನೆಗೆ ಹೋಗುತ್ತಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.



ರಾಕ್ಷಸಿ ಸಂಸ್ಕೃತಿಯ 2 ಪಕ್ಷಗಳು ಅಧಿಕಾರ ಹಿಡಿದಿದ್ದವು. ಹೆಚ್.ಡಿಕೆ ಪಂಚತಾರಾ ಹೋಟೆಲ್ ನಿಂದ ಅಧಿಕಾರ ಮಾಡ್ತಿದ್ರು. ಶಾಸಕರು ಮಾತನಾಡುವುದಕ್ಕೂ  ಹೆಚ್.ಡಿಕೆ ಸಿಗುತ್ತಿರಲಿಲ್ಲ. ಹೀಗಾಗಿ 17 ಶಾಸಕರು ರಾಜೀನಾಮೆ ಕೊಟ್ಟರು.


ಕೆ.ಆರ್.ಪುರಂ ಕ್ಷೇತ್ರದಲ್ಲಿ ನಂದೀಶ್ ರೆಡ್ಡಿ, ಬಸವರಾಜ್ 2 ಜೋಡೆತ್ತುಗಳನ್ನು  ಬಿಟ್ಟಿದ್ದೇವೆ. ತಾಕತ್ತಿದ್ದರೆ ಆ ಜೋಡೆತ್ತು ತಡೆಯಿರಿ ಎಂದು ಕಾಂಗ್ರೆಸ್ ನಾಯಕರಿಗೆ ನಳೀನ್ ಕುಮಾರ್ ಕಟೀಲು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments