‘ಜಗತ್ತು ಮೆಚ್ಚಿಸಲು ಸುಳ್ಳು ಹೇಳಿದ ನರೇಂದ್ರ ಮೋದಿ’

Webdunia
ಬುಧವಾರ, 2 ಅಕ್ಟೋಬರ್ 2019 (20:04 IST)
ಪ್ರಧಾನಿ ನರೇಂದ್ರ ಮೋದಿ ಜಗತ್ತನ್ನು ಮೆಚ್ಚಿಸುವುದುಗೋಸ್ಕರ ಸುಳ್ಳು ಹೇಳುತ್ತಿದ್ದಾರೆ,

ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ  ಅಂತ ಮೋದಿ ಹೇಳಿಕೆ ನೀಡಿದ್ದಾರೆ. ಹೀಗಂತ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷ ಎಂ.ಪುಟ್ಟಮಾದು ಆರೋಪಿಸಿದ್ರು.

ಮಳವಳ್ಳಿ ಪಟ್ಟಣದ ಕೃಷಿ ಕೂಲಿಕಾರರ ಸಂಘದ ಕಚೇರಿಯಲ್ಲಿ ಮಾತನಾಡಿ, ಅಮೇರಿಕಾದಲ್ಲಿ ಹೌಡಿ ಮೋದಿ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ  ನಂತರ ವಿಶ್ವಸಂಸ್ಥೆಯ ಭಾಷಣದಲ್ಲಿ ಭಾರತದಲ್ಲಿ ಯಾವುದೇ ಸಮಸ್ಯೆ ಇಲ್ಲ.

ಎಲ್ಲರೂ ಸುಭೀಕ್ಷೆಯಿಂದ ಇದ್ದಾರೆ ಎಂದು ಹೇಳಿದ್ದಾರೆ. ಇದು ನಿಜಕ್ಕೂ ಅಚ್ಚರಿ ಸಂಗತಿ. ಜಗತ್ತಿನಲ್ಲಿ ಹೆಚ್ಚು ಸಮಸ್ಯೆ ಇರುವುದು ಭಾರತದಲ್ಲೇ ಎನ್ನುವುದನ್ನು ಮೋದಿ ಮರೆತಿದ್ದಾರೆ.

ವಿಶ್ವಸಂಸ್ಥೆಯನ್ನು ಮೆಚ್ಚಿಸಲು ಮೋದಿ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಜನತೆಗೆ ಇಂದಿನ ರಾಜ್ಯದ ಹವಾಮಾನ ಇಲ್ಲಿದೆ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಕೂತ್ಕೋ ಅಲ್ಲಿ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ಗದರಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಮುಂದಿನ ಸುದ್ದಿ
Show comments