ಇಂದು ಮತ್ತೆ ಕರ್ನಾಟಕಕ್ಕೆ ನರೇಂದ್ರ ಮೋದಿ

Webdunia
ಸೋಮವಾರ, 6 ಫೆಬ್ರವರಿ 2023 (07:21 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್ನಿಂದ ತಯಾರಿಸಿದ ಸಮವಸ್ತ ಬಿಡುಗಡೆ ಮಾಡಲಿದ್ದಾರೆ. 

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

ಮುಂದಿನ ಸುದ್ದಿ
Show comments