Webdunia - Bharat's app for daily news and videos

Install App

ಇಂದು ಮತ್ತೆ ಕರ್ನಾಟಕಕ್ಕೆ ನರೇಂದ್ರ ಮೋದಿ

Webdunia
ಸೋಮವಾರ, 6 ಫೆಬ್ರವರಿ 2023 (07:21 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 6 ರಂದು ರಾಜ್ಯದ ಬೆಂಗಳೂರು ಹಾಗೂ ತುಮಕೂರು ಜಿಲ್ಲೆಗಳಿಗೆ ಆಗಮಿಸಲಿದ್ದು, ಹಲವು ಮಹತ್ತರ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.

ಬೆಂಗಳೂರಿನಲ್ಲಿ ಭಾರತ ಇಂಧನ ಸಪ್ತಾಹ ಉದ್ಘಾಟಿಸಲಿದ್ದಾರೆ. ವಿವಿಧ ರಾಜ್ಯಗಳ 67 ಬಂಕ್ಗಳಲ್ಲಿ ಪ್ರಾಯೋಗಿಕವಾಗಿ ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ವಿತರಣೆಗೂ ಚಾಲನೆ ನೀಡಲಿದ್ದಾರೆ. ಬಳಿಕ ಏಕ ಬಳಕೆ ಪ್ಲಾಸ್ಟಿಕ್ನಿಂದ ತಯಾರಿಸಿದ ಸಮವಸ್ತ ಬಿಡುಗಡೆ ಮಾಡಲಿದ್ದಾರೆ. 

ನಂತರ ತುಮಕೂರಿಗೆ ತೆರಳಲಿರುವ ಪ್ರಧಾನಿ ಮೋದಿ, ಗುಬ್ಬಿ ತಾಲೂಕಿನ ಬಿದರಿಳ್ಳದಲ್ಲಿ 615 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ದೇಶದ ಅತಿದೊಡ್ಡ ಹೆಲಿಕಾಪ್ಟರ್ ತಯಾರಿಕಾ ಘಟಕ ಹಾಗೂ ತುಮಕೂರು ಕೈಗಾರಿಕಾ ಟೌನ್ಶಿಪ್ ಉದ್ಘಾಟನೆ ನೆರವೇರಿಸಲಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments