Webdunia - Bharat's app for daily news and videos

Install App

BSY ಭೇಟಿ ಮಾಡಿದ ನೆಹರು ಓಲೇಕಾರ್​​​

Webdunia
ಶುಕ್ರವಾರ, 14 ಏಪ್ರಿಲ್ 2023 (17:08 IST)
BJP ಟಿಕೆಟ್​ ಘೋಷಣೆ ಮಾಡಿದ ಬಳಿಕ ಭಿನ್ನಮತ, ಬಂಡಾಯ ಸ್ಫೋಟಗೊಂಡಿದೆ. ಹಾವೇರಿ BJP ಟಿಕೆಟ್ ಗವಿಸಿದ್ದಪ್ಪ ದ್ಯಾವಣ್ಣವರ್​​​​ಗೆ ನೀಡಲಾಗಿದ್ದು, ಟಿಕೆಟ್​ ಕೈ ತಪ್ಪಿದ್ದಕ್ಕೆ ನೆಹರು ಓಲೇಕಾರ್​​​ ಕೆಂಡಕಾರಿದ್ದಾರೆ.. ಈ ಹಿನ್ನೆಲೆಯಲ್ಲಿ ಇಂದು ನೆಹರು ಓಲೇಕಾರ್ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಕುಮಾರಕೃಪಾ ರಸ್ತೆಯ ಕಾವೇರಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ನೆಹರು ಓಲೇಕಾರ್​​, ಟಿಕೆಟ್​ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬ ಇವನೆಂಥಾ ಕ್ರೂರಿ ಮನುಷ್ಯ, ತನ್ನ ಪಾಡಿಗೆ ಕುಳಿತಿದ್ದ ಬೆಕ್ಕನ್ನು ಸಾವಿಗೆ ತಳ್ಳಿದ ವೃದ್ಧ, Video

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆ ಬಗ್ಗೆ ಬಿಗ್ ಅಪ್ಡೇಟ್

ಪಂಜಾಬ್ ವಿವಿಯಲ್ಲಿ ಇದೆಂಥಾ ದುರಂತ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

ಲೋಕಸಭೆಯಲ್ಲಿ ಪಾಸ್ ಆಯ್ತು ಪ್ರಶ್ನೆ ಪತ್ರಿಕೆ ತಡೆ ಮಸೂದೆ: ಹೊಸ ಮಸೂದೆಯಲ್ಲಿ ಏನೆಲ್ಲಾ ಇದೆ ಇಲ್ಲಿದೆ ವಿವರ

ಲಕ್ನೋದಲ್ಲಿ ಮಿಲಿಟರಿ ಮೆಡಿಸಿನ್ ವಿಭಾಗಕ್ಕೆ ಚಾಲನೆ ಕೊಟ್ಟ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments