ಇಷ್ಟು ದಿನ ಲಾಕ್ ಡೌನ್ ಮಾಡಿದಾಗ ಸಿದ್ಧತೆ ಯಾಕೆ ಮಾಡಿಲ್ಲ? ನೆಟ್ಟಿಗರ ಆಕ್ರೋಶ

Webdunia
ಶನಿವಾರ, 8 ಮೇ 2021 (09:12 IST)
ಬೆಂಗಳೂರು: ಕೊರೋನಾ ಎದುರಿಸಲು ಸಹಾಯವಾಗಲು ಮತ್ತೆ ಎರಡು ವಾರಗಳ ಲಾಕ್ ಡೌನ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಲಾಕ್ ಡೌನ್ ನಿಂದ ರಾಜಕಾರಣಿಗಳು, ಆಸ್ಪತ್ರೆಯವರು ದುಡ್ಡು ಮಾಡುತ್ತಾರೆ. ಉಳಿದವರ ಗತಿಯೇನು? ಕೃಷಿಕರು, ಕಾರ್ಮಿಕರಿಗೆ ಏನು ಪರಿಹಾರ ಕೊಡುತ್ತೀರಿ? ಎಂದು ಹಲವರು ಪ್ರಶ್ನಿಸಿದ್ದಾರೆ.

ಇನ್ನು, ತಯಾರಿ ಮಾಡಿಕೊಳ್ಳಲು ಲಾಕ್ ಡೌನ್ ಮಾಡುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ ನೀಡಿದ್ದಕ್ಕೆ, ಹಾಗಿದ್ದರೆ ಕಳೆದ ಬಾರಿ ಲಾಕ್ ಡೌನ್ ಮಾಡಿದ್ದಾಗ ಏನೂ ತಯಾರಿ ಮಾಡಿರಲಿಲ್ಲವೇಕೆ? ಇಷ್ಟು ದಿನ ಟ್ರಯಲ್ ಮಾಡುತ್ತಾ ಕೂತಿದ್ದು ಯಾಕೆ? ಬಡಜನರ ಹೊಟ್ಟೆಪಾಡಿನ ಜೊತೆ ಆಟವಾಡಿದ್ದೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಒಬ್ಬರು ಜಗತನ್ನು, ಇನ್ನೊಬ್ಬರು ದೇಶವನ್ನು ನಾಶ ಮಾಡುತ್ತಿದ್ದಾರೆ: ಟ್ರಂಪ್, ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗರಂ

ಮುಂದಿನ ಸುದ್ದಿ
Show comments