ಇಷ್ಟು ದಿನ ಲಾಕ್ ಡೌನ್ ಮಾಡಿದಾಗ ಸಿದ್ಧತೆ ಯಾಕೆ ಮಾಡಿಲ್ಲ? ನೆಟ್ಟಿಗರ ಆಕ್ರೋಶ

Webdunia
ಶನಿವಾರ, 8 ಮೇ 2021 (09:12 IST)
ಬೆಂಗಳೂರು: ಕೊರೋನಾ ಎದುರಿಸಲು ಸಹಾಯವಾಗಲು ಮತ್ತೆ ಎರಡು ವಾರಗಳ ಲಾಕ್ ಡೌನ್ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಲಾಕ್ ಡೌನ್ ನಿಂದ ರಾಜಕಾರಣಿಗಳು, ಆಸ್ಪತ್ರೆಯವರು ದುಡ್ಡು ಮಾಡುತ್ತಾರೆ. ಉಳಿದವರ ಗತಿಯೇನು? ಕೃಷಿಕರು, ಕಾರ್ಮಿಕರಿಗೆ ಏನು ಪರಿಹಾರ ಕೊಡುತ್ತೀರಿ? ಎಂದು ಹಲವರು ಪ್ರಶ್ನಿಸಿದ್ದಾರೆ.

ಇನ್ನು, ತಯಾರಿ ಮಾಡಿಕೊಳ್ಳಲು ಲಾಕ್ ಡೌನ್ ಮಾಡುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿಕೆ ನೀಡಿದ್ದಕ್ಕೆ, ಹಾಗಿದ್ದರೆ ಕಳೆದ ಬಾರಿ ಲಾಕ್ ಡೌನ್ ಮಾಡಿದ್ದಾಗ ಏನೂ ತಯಾರಿ ಮಾಡಿರಲಿಲ್ಲವೇಕೆ? ಇಷ್ಟು ದಿನ ಟ್ರಯಲ್ ಮಾಡುತ್ತಾ ಕೂತಿದ್ದು ಯಾಕೆ? ಬಡಜನರ ಹೊಟ್ಟೆಪಾಡಿನ ಜೊತೆ ಆಟವಾಡಿದ್ದೇಕೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎದೆ ಸೀಳಿದ್ರೆ ಮೂರು ಅಕ್ಷರ ಇಲ್ಲದ ಮುಲ್ಲಾಗಳಿಗೂ ನೀಟ್ ಪ್ರತಿಭಟನೆಗೂ ಏನು ಸಂಬಂಧ: ಸಿಟಿ ರವಿ ವಿವಾದ

ಪಾಕಿಸ್ತಾನದ ಮದುವೆಯಲ್ಲಿ ಜಸ್ಪ್ರೀತ್ ಬುಮ್ರಾ ಓಡಾಡ್ತಿದ್ರಾ... ವಿಡಿಯೋ ಹಿಂದಿರುವ ಅಸಲಿ ಕಹಾನಿ ಇಲ್ಲಿದೆ Video

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಮುಂದಿನ ಸುದ್ದಿ
Show comments