Webdunia - Bharat's app for daily news and videos

Install App

ನೈಟ್ ಕರ್ಫ್ಯೂ ಬಗ್ಗೆ ಜನ ಏನಂತಿದ್ದಾರೆ?

Webdunia
ಗುರುವಾರ, 22 ಏಪ್ರಿಲ್ 2021 (09:30 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೆ ತರಲಾಗಿದೆ. ಈ ಬಗ್ಗೆ ಜನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ?


ನೈಟ್ ಕರ್ಫ್ಯೂ ಇದ್ದರೂ ರಾತ್ರಿ ಸಾರಿಗೆ ವ್ಯವಸ್ಥೆ ರದ್ದಾಗಿಲ್ಲ. ಹೀಗಾಗಿ ಜನರಿಗೆ ತಮ್ಮ ಗಮ್ಯ ಸ್ಥಾನಕ್ಕೆ ತಲುಪಲು ಕಷ್ಟವಾಗದು. ಆದರೆ ಇದರಿಂದ ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ.

ಸಮಾರಂಭಗಳು, ಹೋಟೆಲ್ ಗಳಿಗೆ ನಿರ್ಬಂಧ ವಿಧಿಸಿರುವುದರಿಂದ ಕಾರ್ಮಿಕರಿಗೆ ಕೆಲಸವಿಲ್ಲದೇ ಹೋಗಬಹುದು ಎಂದು ಕೆಲವರು ಅಭಿಪ್ರಾಯಪಟ್ಟರೆ ಮತ್ತೆ ಕೆಲವರು, ಇಷ್ಟು ದಿನ ತಡ ಮಾಡಿ ಕರ್ಫ್ಯೂ ವಿಧಿಸಿರುವುದರಿಂದ ಕೊರೋನಾ ಮೇಲೆ ಯಾವ ಪರಿಣಾಮವೂ ಬೀರದು. ಇನ್ನು, ಕೆಲವರು ಮೊದಲು ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸರಿಯಾದ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗರ್ಲ್ ಫ್ರೆಂಡ್ ಜೊತೆ ಸುಮ್ನೆ ಸಿನಿಮಾ ನೋಡೋದು ಬಿಟ್ಟು ಈ ಕೆಲಸ ಮಾಡಿದ್ದಕ್ಕೆ ಯುವಕನಿಗೆ ಥಿಯೇಟರ್ ನಲ್ಲಿ ಬಿತ್ತು ಗೂಸಾ Video

Karnataka Weather:ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ, ಇಲ್ಲಿದೆ ವಾರದ ಹವಾಮಾನ ವರದಿ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments