Webdunia - Bharat's app for daily news and videos

Install App

ತಿಂಗಳಾದ್ರೂ ಮುಗಿದಿಲ್ಲ ನೆಲಮಂಗಲ ಫ್ಲೈಯೋವರ್ ದುರಸ್ತಿ

Webdunia
ಶನಿವಾರ, 5 ಫೆಬ್ರವರಿ 2022 (16:32 IST)
ನಿಧಾನಗತಿಯಲ್ಲಿ ಸಾಗಿದ ಪೀಣ್ಯಾ ಎಲಿವೇಟೆಡ್ ಫ್ಲೈ ಓವರ್ ದುರಸ್ತಿ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದ್ದು, ಟ್ರಾಫಿಕ್​ ಸಮಸ್ಯೆ ನಿರ್ವಹಣೆ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ. ಹೀಗಾಗಿ ಪಶ್ಚಿಮ ವಿಭಾಗ, ಸಂಚಾರ ಡಿಸಿಪಿ ಕುಲದೀಪ್ ಕುಮಾರ್ ಜೈನ್ ಪತ್ರ ಬರೆದಿದ್ದಾರೆ. ತ್ವರಿತವಾಗಿ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಪ್ರಾಜೆಕ್ಟ್ ಡೈರೆಕ್ಟರ್ ಗೆ ಪತ್ರ ಬರೆದಿದ್ದಾರೆ.
ಒಂದು ತಿಂಗಳಾದರೂ ಇನ್ನೂ ದುರಸ್ತಿ ಕಾರ್ಯ ಮುಗಿದಿಲ್ಲ ಹೀಗಾಗಿ ತುಮಕೂರು ರಸ್ತೆಯಲ್ಲಿ ಹೆಚ್ಚಿದ ಸಂಚಾರ ದಟ್ಟಣೆಯಿಂದ ಭಾರೀ ಸಮಸ್ಯೆಯಾಗ್ತಿದೆ. ಅಂಬ್ಯುಲೆನ್ಸ್ ಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ರೋಗಿಗಳಿಗೆ ತೊಂದರೆಯಾಗ್ತಿದೆ. ನಿತ್ಯ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ಟ್ರಾಫಿಕ್​ನಲ್ಲಿ ಗಂಟೆಗಟ್ಟಲೆ ಸಿಲುಕುವ ಸವಾರರು ಪೊಲೀಸರ ಮೇಲೆ ಗಲಾಟೆ ಮಾಡ್ತಿದ್ದಾರೆ. ಸಾರ್ವಜನಿಕರಿಗೆ ಸಮಜಾಯಿಸಿ ಕೊಡುವುದು ಪೊಲೀಸರಿಗೆ ಕಷ್ಟವಾಗಿದೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ಮುಂದಿನ ಸುದ್ದಿ
Show comments