Webdunia - Bharat's app for daily news and videos

Install App

ಆಷಾಢದಲ್ಲಿ ಗಾಳಿ ಪಟ ಹಾರಿಸಿದ ನೂತನ ವಧು-ವರರು!

Webdunia
ಗುರುವಾರ, 26 ಜುಲೈ 2018 (20:12 IST)
ಆಷಾಢ ಮಾಸದ ಅಂಗವಾಗಿ ಮಂಡ್ಯ ಜಿಲ್ಲೆಯ ಪಾಂಡುಪುರ ತಾಲ್ಲೂಕಿನ ದೊಡ್ಡಬ್ಯಾಡರಹಳ್ಳಿ ಗ್ರಾಮದಲ್ಲಿ ನೂತನ ವಧು ವರರಿಗೆ ಗಾಳಿ ಪಟ ಹಾರಾಟ ಸ್ಪರ್ಧೆ ನಡೆಯಿತು.

ಆಷಾಢ ಮಾಸದಲ್ಲಿ ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು ತವರು ಮನೆಗೆ ಹೋಗೋದು ವಾಡಿಕೆ. ಅದ್ರಂತೆ ಮಂಡ್ಯ ಜಿಲ್ಲೆಯ ಪಾಂಡುಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮದ ನೂತನ ವಧು-ವರರು ದೊಡ್ಡ ಬ್ಯಾಡರಹಳ್ಳಿಯ ಬ್ರಹ್ಮಲಿಂಗೇಶ್ವರ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿ, ಗಾಳಿ ಪಟ ಹಾರಿಸ್ತಾರೆ.

ಇದಕ್ಕೆ ನೂರು ವರ್ಷದ ಇತಿಹಾಸವಿದ್ದು, ಆಷಾಢ ಮಾಸಕ್ಕೆ ಅತ್ತೆಯ ಮನೆಗೆ ಬರುವ ಅಳಿಯ, ಪತ್ನಿಯ ಜೊತೆ ಬ್ರಹ್ಮಲಿಂಗೇಶ್ವರನ ಸನ್ನಿಧಿಗೆ ಹೋಗಿ ದೇವರ ದರ್ಶನ ಪಡೆದುಕೊಳ್ಳುತ್ತಾನೆ. ಬಳಿಕ ಗಾಳಿ ಪಟ ಹಾರಿಸಿ ಬರಬೇಕೆಂಬ ವಾಡಿಕೆ ಇಲ್ಲಿ ನಡೆದುಕೊಂಡು ಬಂದಿದೆ. ಹೀಗಾಗಿ ನೂತನ ವಧು – ವರರು ಗಾಳಿ ಪಟ ಹಾರಿಸಿ ಸಂಭ್ರಮಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

ಮುಂದಿನ ಸುದ್ದಿ
Show comments