ಮುರುಘಾ ಶ್ರೀ ಮಠ ಮೇಲೆ ಇನ್ನೊಂದು ಪ್ರಕರಣ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (14:41 IST)
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುರುಘಾಮಠದ ಶ್ರೀಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಮಠದಲ್ಲಿ ಮತ್ತೊಂದು ಅಹಿತಕರ ಘಟನೆಯೊಂದು ಬೆಳಕಿಗೆ ಬಂದಿದೆ.
ಬೆಂಗಳೂರಿನ ದೃಷ್ಟಿಮಾಂದ್ಯ ಪೋಷಕರೊಬ್ಬರು ಮಠದ ಶಾಲೆಯಲ್ಲಿ ಓದುತ್ತಿದ್ದ ತಮ್ಮ ಮಗಳು 4 ದಿನಗಳಿಂದ ಕಾಣಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಮಗಳು ಸಿಗದೆ ಹೋದರೆ ಸುಪ್ರೀಮ್ ಕೋರ್ಟ್ ಗೆ ಹೋಗುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಚಿತ್ರದುರ್ಗ ಮುರುಘಾ ಮಠದ ಶ್ರೀಗಳು ಶಿವಮೂರ್ತಿ ಸ್ವಾಮೀಜಿ ಅವರ ವಿರುದ್ಧ ಬಾಲಕಿಯುರ ವಿರುದ್ಧ ಲೈಂಗಿಕ ಆರೋಪಗಳು ಕೇಳಿಬಂದವು ಮತ್ತು ಅವರ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿ ಗುರುವಾರ ರಾತ್ರಿ ಬಂಧಿಸಲಾಗಿದೆ. ಶ್ರೀಗಳ ಬಂಧನದ ಬೆನ್ನಲ್ಲೇ ಪ್ರಕರಣದ ಎ2 ಆರೋಪಿ ಮಠದ ಲೇಡಿ ವಾರ್ಡನ್ ರಶ್ಮಿಯನ್ನೂ ಚಿತ್ರದುರ್ಗದ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಖಮೇನಿ ಹತ್ಯೆ ಖಂಡಿಸಿ ಇಸ್ರೇಲ್‌ ಯುಎಸ್ ವಿರುದ್ಧ ಗುಡುಗಿದ ರಷ್ಯಾ ಅಧ್ಯಕ್ಚ ಪುಟಿನ್

ಖಮೇನಿ ಹತ್ಯೆಗೆ ಇದೀಗ ಪ್ರತೀಕಾರ ತೀರಿಸಿಕೊಳ್ಳುವ ಸಮಯ: ಇರಾನ್ ಅಧ್ಯಕ್ಷ

ಲಕ್ಷಾಂತರ ಮಂದಿ ಕಾರ್ಯಕರ್ತರು ನೋವಿನಲ್ಲೇ ದಿನ ಕಳೆಯುತ್ತಿದ್ದಾರೆ: ಈಶ್ವರಪ್

ಮುಂದಿನ ಸುದ್ದಿ