ರಾಜ್ಯದಲ್ಲಿ ಹೊಸ ಕೊರೋನಾ ರೂಲ್ಸ್ ಏನೇನು? ಇಲ್ಲಿ ನೋಡಿ

Webdunia
ಬುಧವಾರ, 21 ಏಪ್ರಿಲ್ 2021 (09:28 IST)
ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಾಕ್ ಡೌನ್ ಬದಲು ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತರುತ್ತಿದೆ. ಅವು ಯಾವುವು ನೋಡೋಣ.


ಇಂದು ರಾತ್ರಿ 9 ಗಂಟೆಯಿಂದ ಮುಂದಿನ 14 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶನಿವಾರ ಮತ್ತು ಭಾನುವಾರ ದಿನವಿಡೀ ಕರ್ಫ್ಯೂ ಜಾರಿಯಲ್ಲಿರಲಿದೆ. ಥಿಯೇಟರ್, ಶಾಲೆ, ಕಾಲೇಜು ಎಲ್ಲವೂ ಬಂದ್ ಆಗಿರಲಿದೆ. ಕೇವಲ ತುರ್ತು ಸೇವೆ, ಅಗತ್ಯ ವಸ್ತು ಹೊರತುಪಡಿಸಿ ಉಳಿದ ಸೇವೆಗಳಿರಲ್ಲ. ದೇವಸ್ಥಾನ, ಮಸೀದಿ, ಚರ್ಚ್ ನಲ್ಲಿ ನಿತ್ಯ ಪ್ರಾರ್ಥನೆಗಷ್ಟೇ ಅವಕಾಶ. ಶಾಪಿಂಗ್ ಮಾಲ್, ಜಿಮ್, ಕ್ರೀಡಾ ಸಂಕೀರ್ಣಗಳು, ಪಾರ್ಕ್, ಎಲ್ಲಾ ರೀತಿಯ ಬಹಿರಂಗ ಸಮಾವೇಶಗಳು, ಕಾರ್ಯಕ್ರಮಗಳು ಬಂದ್ ಆಗಲಿವೆ.

ಆದರೆ ಬಸ್, ವಿಮಾನ, ಟ್ಯಾಕ್ಸಿ ಸೇವೆ, ಸರಕು ಸಾಗಣೆ ವಾಹನ, ವೈದ್ಯಕೀಯ ಸೇವೆ, ಆನ್ ಲೈನ್ ಕ್ಲಾಸ್, ಹೋಟೆಲ್ ಗಳಲ್ಲಿ ಪಾರ್ಸಲ್‍, ತೆರೆದ ಪ್ರದೇಶದಲ್ಲಿ ಮಾರ್ಕೆಟ್, ನಿರ್ಮಾಣ ಚಟುವಟಿಕೆಗಳು, ಕೈಗಾರಿಕೆಗಳು, ಆಹಾರ ಮಳಿಗೆಗಳು, ಮಾಧ‍್ಯಮಗಳು, ಸರ್ಕಾರಿ ಕಚೇರಿಗಳು ತೆರೆದಿರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments