Webdunia - Bharat's app for daily news and videos

Install App

ರೈತರಿಗೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ರಾಜ್ಯ ಸರ್ಕಾರದಿಂದ ಹೊಸ ವ್ಯವಸ್ಥೆ. ಏನದು ಗೊತ್ತಾ?

Webdunia
ಮಂಗಳವಾರ, 26 ಫೆಬ್ರವರಿ 2019 (06:56 IST)
ಬೆಂಗಳೂರು : ಜನರಿಗೆ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಲು ಇರುವ ಓಲಾ, ಉಬರ್ ಕ್ಯಾಬ್ ವ್ಯವಸ್ಥೆ ರೀತಿಯಲ್ಲೇ ರೈತರಿಗೆ  ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ಟ್ರ್ಯಾಕ್ಟರ್ ವ್ಯವಸ್ಥೆ ಮಾಡಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೇಂಪುರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶೇಂಪುರ, ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಾಗಿಸಲು ಓಲಾ, ಉಬರ್ ಕ್ಯಾಬ್ ಮಾದರಿಯಲ್ಲಿ ಟ್ರ್ಯಾಕ್ಟರ್ ವ್ಯವಸ್ಥೆ ಮಾಡಲಾಗುವುದು. ಹೊಲದಿಂದಲೇ ಉತ್ಪನ್ನಗಳನ್ನು ಸಾಗಿಸಲು ರೈತರು ಟ್ರ್ಯಾಕ್ಟರ್ ಬುಕ್ ಮಾಡಬಹುದುದಾಗಿದೆ. ಇನ್ಮುಂದೆ ಕೃಷಿ ಉತ್ಪನ್ನಗಳ ಖರೀದಿ ಗೋಡಾನ್‍ನಲ್ಲಿ ಆಗಲಿದ್ದು, ಇದಕ್ಕೆ ಆ್ಯಪ್ ಸಿದ್ಧ ಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

 

ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರೈತರ ಬೆಳೆಗಳಿಗೆ ಬೆಂಬಲ ಬೆಲೆ ತೊಂದರೆ ಆಗದಂತೆ ಲಭ್ಯ ಆಗುತ್ತಿದೆ. ಹೆಸರು, ಉದ್ದು, ಸೋಯಾ, ತೊಗರಿ ಎಲ್ಲ ಬೆಳೆಗಳಿಗೂ ಬೆಂಬಲ ಬೆಲೆ ಸಿಗುತ್ತಿದೆ. ಸರ್ಕಾರ ಸಾಲಮನ್ನಾ ಮಾಡಿ ರೈತರ ಭಾರ ಇಳಿಸಿದೆ. ಈ ಯೋಜನೆ ಚುರುಕಾಗಿ ಸಾಗುತ್ತಿದ್ದು, ಹಲವು ಯೋಜನೆಗಳ ಮೂಲಕ ರಾಜ್ಯ ಸರ್ಕಾರ ರೈತರ ಬದುಕು ಸುಭದ್ರಗೊಳಿಸಲು ಬದ್ಧವಾಗಿದೆ ಎಂದು  ಅವರು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments