Webdunia - Bharat's app for daily news and videos

Install App

ಎನ್​​ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು-ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹ

Webdunia
ಸೋಮವಾರ, 1 ಆಗಸ್ಟ್ 2022 (16:14 IST)
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್​​ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಸರ್ಕಾರ ಎನ್​​ಐಎಗೆ ಕೊಟ್ಟು ನಮ್ಮಲ್ಲಿರುವ ಉತ್ತಮ ಪೊಲೀಸ್ ಅಧಿಕಾರಿಗಳ ಆತ್ಮಸ್ಥೈರ್ಯವನ್ನು ಕುಸಿಯುವಂತೆ ಮಾಡಿದೆ. ಎನ್​​ಐಎಗೆ ಈ ಹಿಂದೆ ಕೊಟ್ಟ ಯಾವುದೇ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಿಲ್ಲ. ಆದರೆ ಈ ಪ್ರಕರಣವನ್ನು ಎನ್​​ಐಎ ಕಾಟಾಚಾರಕ್ಕೆ ತನಿಖೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆಇಂದು ಬೆಳಗೆ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಹಾಗೂ ವಿಷ್ಣುನಗರ ಕಲೆಂಜದ ಮಹಮ್ಮದ್ ಮಸೂದ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕೆ ಹೇಳುವುದು ಇಷ್ಟೇ. ಈ ಪ್ರಕರಣದ ತನಿಖೆ ಕಾಟಾಚಾರಕ್ಕೆ ಆಗಬಾರದು. ಈಗಾಗಲೇ ನಮ್ಮಲ್ಲಿ ಸಮರ್ಪಕವಾಗಿ ತನಿಖೆ ಮಾಡುವ ಅಧಿಕಾರಿಗಳನ್ನು ಬದಿಗೊತ್ತಿ ತನಿಖೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಈ ಕುಟುಂಬಗಳು ನ್ಯಾಯದಿಂದ ವಂಚಿತರಾಗಬಾರದು ಎಂದರು.
 
ಈಗಾಗಲೇ ಈ ಎರಡು ಕುಟುಂಬಗಳಿಗೆ ನಮ್ಮ ಕಡೆಯಿಂದ ಸ್ವಲ್ಪ ಮಟ್ಟಿಗೆ ಪರಿಹಾರ ನೀಡಿದ್ದೇವೆ. ಯಾವುದೇ ಸಮಸ್ಯೆ ಎದುರಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ದೂರವಾಣಿ ಸಂಖ್ಯೆಯನ್ನೂ ನೀಡಿರುವುದಾಗಿ ಕುಮಾರಸ್ವಾಮಿ ಹೇಳಿದ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ನಮ್ಮ ದೇಶದಲ್ಲಿನ್ನು ಪಾಕಿಸ್ತಾನ ಧ್ವಜ, ಸರಕು ಮಾರಾಟ ಮಾಡುವಂತಿಲ್ಲ

ಸೋಫಿಯಾ ಖುರೇಷಿ ವಿರುದ್ಧ ನಾಲಗೆ ಹರಿಬಿಟ್ಟ ಸಚಿವ ವಿಜಯ್ ಶಾಗೆ ಕ್ಲಾಸ್‌ ತೆಗೆದುಕೊಂಡ ಸುಪ್ರೀಂಕೋರ್ಟ್‌

ಪಾಕ್‌ನಲ್ಲಿ ಜಲಕ್ಷಾಮದ ಭೀತಿ: ಸಿಂಧೂ ಜಲಒಪ್ಪಂದ ಅಮಾನತು ಮರು ಪರಿಶೀಲನೆಗೆ ಗೋಗರೆಯುತ್ತಿರುವ ಪಾಕ್‌

ಯುದ್ಧದ ಕ್ರೆಡಿಟ್ ದೇಶದ ಎಲ್ಲಾ ಸೈನಿಕರಿಗೆ ಹೋಗಲಿ, ಮೋದಿಗೆ ಯಾಕೆ: ಸಂತೋಷ್ ಲಾಡ್

ಮುಸ್ಲಿಮರು ಬಹುಪತ್ನಿಯರನ್ನು ಹೊಂದಬಹುದು: ಅಲಹಾಬಾದ್ ಕೋರ್ಟ್ ತೀರ್ಪು

ಮುಂದಿನ ಸುದ್ದಿ
Show comments