ದಾವಣಗೆರೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ: ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ

Webdunia
ಮಂಗಳವಾರ, 3 ಆಗಸ್ಟ್ 2021 (20:01 IST)

ಕೋರೋನಾ ಮೂರನೇ ಅಲೆ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತವಾಗಿ ಜಿಲ್ಲಾಡಳಿತ ಆಗಸ್ಟ್ 16 ರವರೆಗೆ ನೈಟ್ ಕರ್ಫ್ಯೂ ಮುಂದುವರಿಯಲಿದ್ದು, ಧಾರ್ಮಿಕ ಕಾರ್ಯಗಳಿಗೆ ತಡೆ ವಿಧಿಸಿದ್ದು, ದೇವಸ್ಥಾನಗಳಿಗೆ ಭಕ್ತರ ನಿಬರ್ಂಧ ವಿಧಿಸಿ ಆದೇಶಿಸಿದೆ.

ವೀಕೆಂಡ್ ದಿನಗಳಾದ ಶನಿವಾರ ಭಾನುವಾರ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದ್ದು, ಕೇವಲ ಅರ್ಚಕರಿಗೆ ಪೂಜೆ ಮಾಡಲು ಮಾತ್ರ ಅವಕಾಶ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶದಲ್ಲಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಡಕ್‌ ಬೇಡಿಕೆ ಮುಂದಿಟ್ಟುಕೊಂಡು ಮೇ 20ರಿಂದ ಸಾರಿಗೆ ನೌಕರರ ಮುಷ್ಕರ: ಪ್ರಯಾಣಿಕರಿಗೆ ತಟ್ಟಲಿದೆ ಬಿಸಿ

ರೊಚ್ಚಿಗೆದ್ದ ನಾಯಿ, ದೈತ್ಯ ಹಾವು ಪೀಸ್ ಪೀಸ್.. Viral video

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

ಕಲ್ಲಂಗಡಿ ಸೇವಿಸಿದ ಬಳಿಕ ಒಂದೇ ಕುಟುಂಬದ ನಾಲ್ವರು ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments