ರಾಜ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ

Webdunia
ಶುಕ್ರವಾರ, 9 ಏಪ್ರಿಲ್ 2021 (09:55 IST)
ಬೆಂಗಳೂರು: ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದರೊಂದಿಗೆ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.


ನಾಳೆಯಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ. ರಾತ್ರಿ ಸಾರಿಗೆ ಬಸ್ ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ನಿನ್ನೆ ಪ್ರಧಾನಿ ಮೋದಿ ಜೊತೆಗಿನ ಸಭೆಯ ಬಳಿಕ ಸಿಎಂ ಯಡಿಯೂರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಸದ್ಯದ ಮಟ್ಟಿಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ. ಇದಲ್ಲದೆ ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸ್ ಮಾಡುವುದು ಸೇರಿದಂತೆ ಜನರು ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಾ ಪ್ರೇಮಿ ಲೋಕೋ ಪೈಲೆಟ್: ಬಿಸಿ ಬಿಸಿ ಸಮೋಸಾಗಿ ರೈಲನ್ನೇ ನಿಲ್ಲಿಸಿದ್ರು, ಇದೇನು ಲೋಕಲ್ ಬಸ್ಸಾ ಎಂದ ಜನ Video

ಬರುಯಿಪುರ್ 11 ರ ಬಾಲಕಿ ರೇಪ್, ಮರ್ಡರ್: ನನ್ನ ಮಗ ಆದ್ರೆ ಏನು, ರೇಪ್ ಮಾಡಿದಕ್ಕೆ ಹಾಗೇ ಆಗ್ಬೇಕು ಎಂದ ತಾಯಿ Video

ಪಶ್ಚಿಮ ಬಂಗಾಲದಲ್ಲಿ 11 ರ ಬಾಲಕಿ ರೇಪ್ ಮಾಡಿ ಕೊಲೆಗೈದ ಪಾಪಿಯ ಎನ್ಕೌಂಟರ್ ಮಾಡಿ ಬಿಸಾಕಿದ ಪೊಲೀಸರು

2+6=8, 1+7=8, ಸೇಮ್ ಟು: ಮೋದಿ ಈ ಭಾಷಣಕ್ಕೆ ಲಾಜಿಕ್ ಇಲ್ಲ ಆದ್ರೂ ಇದು ಬುದ್ಧಿವಂತಿಕೆ ಎಂದ ನೆಟ್ಟಿಗರು Video

ರೈಲಿನ ಎಸಿ ಕೋಚ್ ನಲ್ಲಿ ಫಸ್ಟ್ ನೈಟ್: ವಿಡಿಯೋ ಪ್ರಕಟಿಸಿ ರೈಲ್ವೇ ಸಚಿವರಿಗೆ ಪ್ರಶ್ನಿಸಿದ ನೆಟ್ಟಿಗರು video

ಮುಂದಿನ ಸುದ್ದಿ
Show comments