Webdunia - Bharat's app for daily news and videos

Install App

ಉಡಾಫೆ ನಗು ಬೀರಿದ ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಲೇಬೇಕು: ಕಾಂಗ್ರೆಸ್

Sampriya
ಮಂಗಳವಾರ, 30 ಜುಲೈ 2024 (19:30 IST)
Photo Courtesy X
ಬೆಂಗಳೂರು: ಲೋಸಕಭಾ ಕಲಾಪದಲ್ಲಿದ್ದು ವಿಪಕ್ಷ ನಾಯಕ ರಾಹಲ್ ಗಾಂಧಿ ಅವರು ಮಾತನಾಡುತ್ತಿದ್ದಾಗ ಉಡಾಫೆ ನಗು ಬೀರಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಅಗ್ರಹಿಸಿದೆ.

ಇಂದು ಲೋಕಸಭಾ ಕಲಾಪದಲ್ಲಿ ಕೇಂದ್ರ ಬಜೆಟ್ ಕುರಿತು ಮಾತನಾಡುತ್ತಿದ್ದಾಗ ರಾಹುಲ್ ಗಾಂಧಿ ಅವರು ಹಲ್ವಾ ಕಾರ್ಯಕ್ರಮದ ಫೋಟೋ ಪ್ರದರ್ಶನ ಮಾಡಿದಾಗ ನಿರ್ಮಲಾ ಸೀತಾರಾಮನ್ ಅವರು ತಲೆಗೆ ಕೈಯನ್ನು ಹಿಡಿದು ನಗು ಬೀರಿದ್ದಾರೆ.

ಇದಕ್ಕೆ ಆಕ್ರೋಶ ಹೊರಹಾಕಿದ ಕಾಂಗ್ರೆಸ್ ಈ ಮೂಲಕ ಎಸ್‌ಸಿ, ಎಸ್‌ಟಿ, ಒಬಿಸಿ ಬಗ್ಗೆ ಬಿಜೆಪಿಯ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್  ಹಂಚಿಕೊಂಡ ಕಾಂಗ್ರೆಸ್‌ ಪಕ್ಷ ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿದೆ.

ನಿರ್ಮಲಾ ಸೀತಾರಾಮನ್ ಕ್ಷಮೆ ಕೇಳಲೇಬೇಕು!

ಎಸ್‌ಸಿ-ಎಸ್‌ಟಿ-ಒಬಿಸಿ ಮೀಸಲಾತಿ ಕುರಿತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡುತ್ತಿದ್ದಾಗ ನಿರ್ಮಲಾ ಸೀತಾರಾಮನ್ ಉಡಾಫೆಯ ನಗು.

ಇದು ಎಸ್‌ಸಿ - ಎಸ್‌ಟಿ - ಒಬಿಸಿ ಬಗ್ಗೆ ಬಿಜೆಪಿಯ ಮನಸ್ಥಿತಿಯ ಅನಾವರಣ!ರಣ!<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments