ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಆಸರೆ ನೀಡಿದ ನಿಸಾರ್ ಅಹಮ್ಮದ್

Webdunia
ಶುಕ್ರವಾರ, 22 ಸೆಪ್ಟಂಬರ್ 2017 (09:40 IST)
ಮೈಸೂರು: ದಸರಾಗೆ ಚಾಲನೆ ನೀಡಲು ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹೋಗುವಾಗ ಮುಗ್ಗಿರಿಸಿದ ಘಟನೆ ನಡೆದಿದೆ. ಆದರೆ ಆ ಸಂದರ್ಭದಲ್ಲಿ ಪಕ್ಕದಲ್ಲಿದ್ದ ಸಾಹಿತಿ ನಿಸಾರ್ ಅಹಮ್ಮದ್ ಸಿದ್ದರಾಮಯ್ಯನವರಿಗೆ ಆಸರೆ ನೀಡಿದರು.


ವೇದಿಕೆ ಕಡೆಗೆ ಹೋಗುತ್ತಿದ್ದ ಸಿಎಂ ಪಂಚೆ ಕಾಲಿಗೆ ಸುತ್ತಿಕೊಂಡು ಮುಗ್ಗರಿಸಿದರು. ಇನ್ನೇನು ಬೀಳಲಿದ್ದ ಅವರನ್ನು ಪಕ್ಕದಲ್ಲಿಯೇ ಇದ್ದ ನಿಸಾರ್ ಅಹಮ್ಮದ್ ಕೈ ಹಿಡಿದು ತಡೆದರು. ಇದರಿಂದಾಗಿ ಹೆಚ್ಚಿನ ಅನಾಹುತ ಸಂಭವಿಸಲಿಲ್ಲ.

ನಂತರ ಕಾರ್ಯಕ್ರಮ ಮುಗಿಸಿ ಕಾರಿನ ಬಳಿಗೆ ಆಗಮಿಸುತ್ತಿದ್ದಂತೆ ಕಾಲಿಲ್ಲದ ವೃದ್ಧೆಯೊಬ್ಬರು ಸಿಎಂ ಎದುರು ಸಹಾಯಕ್ಕಾಗಿ ಅಂಗಲಾಚಿದರು. ಈ ಸಂದರ್ಭದಲ್ಲಿ ಆಕೆಗೆ ಮನೆ ಮಂಜೂರು ಮಾಡಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ ಸಿಎಂ ತಮ್ಮ ಜೇಬಿನಲ್ಲಿದ್ದ 5 ಸಾವಿರ ರೂ. ನೀಡಿ ಸಾಂತ್ವನ ನೀಡಿದರು.

ಇದನ್ನೂ ಓದಿ.. ದನ, ಕರುಗಳಿದೆಯಾ? ಒಎಲ್ ಎಕ್ಸ್ ನಲ್ಲಿ ಮಾರಿ ಬಿಡಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಝಿಕ್ಕೋಡ್ ರೈಲ್ವೆ ನಿಲ್ದಾಣದ ಗಡಿಯಾರ ಗೋಪುರ ಕುಸಿತ, ತಪ್ಪಿದ ಭಾರೀ ದುರಂತ

ಜಿಬಿಎ ಚುನಾವಣೆ ಇನ್ನೂ ಮುಂದೂಡಬೇಡಿ: ಎಸ್.ಆರ್.ವಿಶ್ವನಾಥ್

ರೈಲು ಬರುವ ವೇಳೆಗೆ ಟ್ರ್ಯಾಕ್ ನಲ್ಲೇ ನಿಂತಿದ್ದ ವ್ಯಕ್ತಿ: ಹೀರೋನಂತೆ ಬಂದ ಗಾರ್ಡ್ ಮಾಡಿದ್ದೇನು ನೋಡಿ Video

ಸರ್ಕಾರವನ್ನು ಜನರು ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು

ಫುಟ್ ಪಾತ್ ತೆರವು ಕಾರ್ಯಚರಣೆ, ಬೀದಿಬದಿ ವ್ಯಾಪಾರಿಗಳಿಗೆ ಮತ್ತೇ ಶಾಕ್ ಕೊಟ್ಟ ಕೃಷ್ಣ ಬೈರೇಗೌಡ

ಮುಂದಿನ ಸುದ್ದಿ
Show comments