ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡಬಾರ್ದು : ಬಿಎಸ್‍ವೈ

Webdunia
ಬುಧವಾರ, 10 ಆಗಸ್ಟ್ 2022 (15:08 IST)
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಯಾರೂ ಚರ್ಚೆ ಮಾಡಬಾರದು. ಇದನ್ನು ಇಲ್ಲಿಗೇ ನಿಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಸತ್ಯಾಂಶ ಇಲ್ಲ. ಬೊಮ್ಮಾಯಿ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ. ಯಾರೊಬ್ಬರ ಅದರ ಬಗ್ಗೆ ಚರ್ಚೆ ಮಾಡಬಾರದು, ಇದನ್ನು ಇಲ್ಲಿಗೆ ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.

ಅಮಿತ್ ಷಾ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದಷ್ಟು ಬೇಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಆಗುತ್ತದೆ. ಇದಕ್ಕೆ ಹೈಕಮಾಂಡ್ ನಾಯಕರು ಕೂಡ ಸಹಕಾರ ಕೊಡ್ತಾರೆ.

ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಬಗ್ಗೆ ಹೇಳಿದ್ದೇನೆ. ಅಂತಿಮವಾಗಿ ಅವರ ಸ್ಪರ್ಧೆ ಬಗ್ಗೆ ತೀರ್ಮಾನ ಮಾಡೋದು ಹೈಕಮಾಂಡ್. ಆದರೆ ಶಿಕಾರಿಪುರ ಸ್ಪರ್ಧೆ ಬಗ್ಗೆ ಅಮಿತ್ ಷಾ ಜೊತೆ ನಾನು ಏನು ಚರ್ಚೆ ಮಾಡಿಲ್ಲ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆ ಬಣ ಅಲ್ಲ, ಈ ಬಣ ಅಲ್ಲ ಸ್ವತಃ ಡಿಕೆ ಶಿವಕುಮಾರ್ ಅವರಿಂದಲೇ ಡಿನ್ನರ್ ಪಾರ್ಟಿ

ಕುಮಾರಸ್ವಾಮಿಗೆ ಗೂಢಚರ್ಯೆಯ ಪಾಠವನ್ನು ಅವರ ತಂದೆ ಹೇಳಿಕೊಟ್ಟಿರಬಹುದು

ಸಿದ್ದರಾಮಯ್ಯ ದಾಖಲೆ ಮಟ್ಟದಲ್ಲಿ ಸಾಲ ಮಾಡಿದ್ದಾರೆ: ಆರ್ ಅಶೋಕ್

ಇಸ್ರೇಲ್, ಇರಾನ್‌ ಸಂಘರ್ಷ: ವಿಮಾನ ರದ್ಧತಿಯಿಂದಾಗಿ ಯುಎಇನಲ್ಲಿ ಸಿಲುಕಿರುವ ಕನ್ನಡಿಗರು ತಾಯ್ನಾಡಿಗೆ

ಬಿಹಾರ ರಾಜಕೀಯದಲ್ಲಿ ಸಿಎಂ ನಿತೀಶ್ ಕುಮಾರ್‌ ಪುತ್ರನಿಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ

ಮುಂದಿನ ಸುದ್ದಿ
Show comments