ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ

Webdunia
ಶನಿವಾರ, 21 ಅಕ್ಟೋಬರ್ 2023 (17:20 IST)
ಕಾಂಗ್ರೆಸ್​​ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಯಾವುದೇ ದಾಖಲೆಗಳನ್ನು ಬಿಡುಗಡೆ ಮಾಡುವುದಿಲ್ಲ. ಕಾಂಗ್ರೆಸ್​ ಸರ್ಕಾರದಲ್ಲಿ ರಾಜ್ಯದ ಪರಿಸ್ಥಿತಿ ಬಗ್ಗೆ ಜನರಿಗೆ ತಿಳಿಸುತ್ತೇನೆ. ಕಮಿಷನ್, ಪರ್ಸೆಂಟೇಜ್​ನಿಂದ ಸಾರ್ವಜನಿಕರಿಗೆ ಮನೋರಂಜನೆ ಸಿಗುತ್ತಿದೆ. ಕಾಂಗ್ರೆಸ್​ ಸರ್ಕಾರಕ್ಕೆ ನುಡಿದಂತೆ ನಡೆದಿದ್ದೇವೆ ಎಂಬ ಭಾವನೆ ಇದೆ. ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ ಹಾಗೂ ಅಂತರ್ಜಲ ಕುಸಿತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನ್‌ಲೈನ್‌ ಗೇಮ್ ದಾಸನಾದ ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದೆ ತಪ್ಪಾಯಿತು

ಬಂಗಾಳದಲ್ಲಿ ಹುಟ್ಟಿ ಬೆಳೆದ, ಬಿಜೆಪಿ ಕಾರ್ಯಕರ್ತನೇ ಮುಂದಿನ ಸಿಎಂ: ಅಮಿತ್ ಶಾ

ಅವರು ಜಲ್ಮುರಿ ಭರವಸೆ ನೀಡಿದ್ರು, ನಾನು ಬೇಲ್‌ಪುರಿ ನೀಡುತ್ತೇನೆ: ಮಮತಾ ಬ್ಯಾನರ್ಜಿ

ಬೇಸಿಗೆ ರಜೆಯಲ್ಲಿ ಊರಿಗೆ ತೆರಳಲು ಪ್ಲ್ಯಾನ್ ಮಾಡಿದ್ದವರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಇಬ್ಬರು ಯುವ ಕೃಷಿಕರು ಸಾವು

ಮುಂದಿನ ಸುದ್ದಿ
Show comments