ಹೊರ ರಾಜ್ಯದವರಿಗೆ ನೋ ಎಂಟ್ರಿ

Webdunia
ಶುಕ್ರವಾರ, 29 ಮೇ 2020 (19:41 IST)
ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ವಲಸಿಗರು ಬರುವ ನಿರೀಕ್ಷೆ ಇದ್ದು,  ತಪಾಸಣೆ ನಡೆಸದೇ ಯಾವುದೇ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಪ್ರವೇಶಕ್ಕೆ ಅನುಮತಿ ನೀಡಬಾರದು.

ಹೀಗಂತ ಉಪಮುಖ್ಯಮಂತ್ರಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಸೇರಿದಂತೆ ಬೇರೆ ರಾಜ್ಯಗಳಿಂದ 35,723 ಜನರು ಬಂದಿದ್ದು, ಅವರನ್ನು 547 ಕ್ವಾರಂಟೈನ್ ಕೇಂದ್ರಗಳಲ್ಲಿ ಕ್ವಾರೆಂಟೈನಲ್ಲಿಡಲಾಗಿದೆ. ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೊರೋನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದಿದ್ದಾರೆ.

ವಿಕಾಸಸೌಧದಲ್ಲಿ ಕಲಬುರ್ಗಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತರ್ ರಾಜ್ಯ ಚೆಕ್ ಪೋಸ್ಟ್‍ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್ ನಲ್ಲಿಡಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್ ಶಾಕಿಂಗ್‌: ಬಸವರಾಜ್ ಬೊಮ್ಮಾಯಿ ಪಿಎ ಮಗ ಆತ್ಮಹತ್ಯೆಗೆ ಶರಣು, ಕಾರಣ ನಿಗೂಢ

ಪರಪ್ಪನ ಅಗ್ರಹಾರ ಜೈಲಿಗೆ ಶಾಸಕ ಬೈರತಿ ಬಸವರಾಜ್: ಜೈಲಿನಲ್ಲೇ ಅಗತ್ಯ ಚಿಕಿತ್ಸೆಗೆ ಸೂಚನೆ

ಯೂತ್ ಕಾಂಗ್ರೆಸ್ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ

ಲಿಫ್ಟ್ ನಲ್ಲಿ ಸಿಲುಕಿದ್ದ ಮಕ್ಕಳನ್ನು ದುರ್ಗೆಯಂತೆ ಸಾಹಸ ಮಾಡಿ ರಕ್ಷಿಸಿದ ಬಾಲಕಿ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments