Webdunia - Bharat's app for daily news and videos

Install App

ಎಕ್ಸಿಟ್ ಪೋಲ್‍ನಲ್ಲಿ ನಂಬಿಕೆ ಇಲ್ಲ, 141 ಸ್ಥಾನ ಗೆಲ್ತೀವಿ : ಶಿವಕುಮಾರ್

Webdunia
ಗುರುವಾರ, 11 ಮೇ 2023 (10:34 IST)
ಬೆಂಗಳೂರು : ಕರ್ನಾಟಕ ಚುನಾವಣೆಯ ಎಕ್ಸಿಟ್ ಪೋಲ್ ಲೆಕ್ಕಾಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಎಕ್ಸಿಟ್ ಪೋಲ್ಗಳನ್ನು ನಾನು ನಂಬುವುದಿಲ್ಲ. ನಾವು 141 ಸ್ಥಾನಗಳನ್ನು ದಾಟುತ್ತೇವೆ ಎಂಬ ಭರವಸೆ ಇದೆ. ಮಾಧ್ಯಮಗಳ ಲೆಕ್ಕಾಚಾರ ಬೇರೆ, ನಮ್ಮ ಲೆಕ್ಕಾಚಾರ ಬೇರೆ. ಈಗ ಮಾಧ್ಯಮಗಳು ತೋರಿಸುತ್ತಿರುವ ವರದಿಗಳು ಸುಳ್ಳಾಗುತ್ತವೆ.

ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಬರಲಿದೆ. ನಮಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments