Webdunia - Bharat's app for daily news and videos

Install App

ನನ್ನ ಬಿಟ್ಟು ಬೇರೆ ಯಾರೂ ಸಿಎಂ ಆಗಲು ಸಾಧ್ಯವಿಲ್ಲ : ಕುಮಾರಸ್ವಾಮಿ

Webdunia
ಗುರುವಾರ, 4 ಮೇ 2023 (07:21 IST)
ಶಿವಮೊಗ್ಗ : 2023ರ ವಿಧಾನಸಭಾ ಚುನಾವಣೆಯಲ್ಲಿ ದೇವರ ಆಶೀರ್ವಾದ ಜೆಡಿಎಸ್ ಪಕ್ಷದ ಮೇಲಿದೆ. ಹೀಗಾಗಿ ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
 
ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ನಡೆದ ಜೆಡಿಎಸ್ ಚುನಾವಣಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಮಾಧ್ಯಮದಲ್ಲಿ ಪ್ರತಿನಿತ್ಯ ಒಂದೊಂದು ಸರ್ವೆ ವರದಿ ಬರುತ್ತಿದೆ. ಈ ಬಾರಿ ಜೆಡಿಎಸ್ 30 ರಿಂದ 35 ಸ್ಥಾನ ಬರದೇ ಇದ್ದರೆ ಆಗ ಪ್ರಶ್ನೆ ಮಾಡಿ ಎಂದು ಹೇಳಿದರು. 

ನನ್ನ ಸರ್ಕಾರದ ಅವಧಿಯಲ್ಲಿ ನಾನು ಕ್ಷೇತ್ರಗಳಿಗೆ ಕೊಟ್ಟ ಹಣದಿಂದ ಅಭಿವೃದ್ಧಿ ಆಗಿದೆ. ನಾನು ಅಭಿವೃದ್ಧಿಗೆ ಹಣ ಕೊಡದೇ 40 ಪರ್ಸೆಂಟ್ ಕಮೀಷನ್ ಹೊಡೆದಿದ್ದರೆ, 10 ಸಾವಿರ ಕೋಟಿ ರೂ. ಹೊಡೆಯಬಹುದಿತ್ತು. ಆದ್ರೆ ನಾನು ಲೂಟಿ ಹೊಡೆಯುವ ಕೆಲಸ ಮಾಡಲಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments