Webdunia - Bharat's app for daily news and videos

Install App

ಅಮೂಲ್ ಜೊತೆ ನಂದಿನಿ ವಿಲೀನ ಪ್ರಸ್ತಾಪವೇ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

Webdunia
ಭಾನುವಾರ, 9 ಏಪ್ರಿಲ್ 2023 (18:50 IST)
ಅಮೂಲ್ ಜೊತೆ ನಂದಿನಿ ಉತ್ಪನ್ನಗಳನ್ನು ತಯಾರಿಸುವ ಕೆಎಂಎಫ್ ವಿಲೀನ ಪ್ರಸ್ತಾಪವೇ ಇಲ್ಲ ಎಂದು ರಾಜ್ಯದ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್  ಖಡಕ್ ಆಗಿ ಉತ್ತರಿಸಿದ್ರು.ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕರ್ನಾಟಕದಲ್ಲಿ 15 ಮಿಲ್ಕ್ ಯೂನಿಯನ್‍ಗಳಿವೆ. ಎಲ್ಲವೂ ಲಾಭದಲ್ಲಿವೆ. ಕೋವಿಡ್ ವೇಳೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಮಿಗತೆ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡಲು ಏರ್ಪಾಡು ಮಾಡಲಾಗಿತ್ತು. ಅದಕ್ಕೆ ಬೇಕಾದ ಹಣವನ್ನು ಕೆಎಂಎಫ್‍ಗೆ ಕೊಡಲಾಗಿತ್ತು. ಮಿಗತೆ ಹಾಲು ಉಚಿತವಾಗಿ ಕೊಡಲು ಆದೇಶ ಮಾಡಿದ್ದೀವಿ... ಕೆಎಂಎಫ್‍ನ ನಂದಿನಿ ವಿಶ್ವಾದ್ಯಂತ ವಹಿವಾಟು ಹೊಂದಿದೆ. ಕಳೆದ ವರ್ಷ ಡಿಸೆಂಬರ್ 30ರಂದು  ಮಂಡ್ಯ ಜಿಲ್ಲೆ ಮದ್ದೂರಿನ ಗೆಜ್ಜಲಗೆರೆಯಲ್ಲಿ ಕೇಂದ್ರದ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ನಂದಿನಿ ಮಾರುಕಟ್ಟೆ ವಿಸ್ತರಣೆ, ತಂತ್ರಜ್ಞಾನ ನೆರವು ಪಡೆಯಲು ಅಮೂಲ್ ಜೊತೆ ಚರ್ಚಿಸಲು ತಿಳಿಸಿದ್ದಾರೆ ಹೊರೆತು ವಿಲೀನ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದ್ರು....ಇನ್ನೂ ನಂದಿನಿ ವಿಶೇಷದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜಕಾರಣ ಮಾಡ್ತಾ ಇದೆ ಜನರಿಗೆ ತಪ್ಪು ಸಂದೇಶ ನೀಡ್ತಾ ಇದಾರೆ ಎಂದು ಎರೆಡು ಪಕ್ಷಗಳ ವಿರುದ್ಧ ಕಿಡಿಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments