Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಇನ್ನುಮುಂದೆ ಪ್ರತಿಭಟನೆ ಮಾಡುವಂತಿಲ್ಲ : ಬಿಬಿಎಂಪಿ ಖಡಕ್ ನಿರ್ಣಯ

ಪುರಭವನ
ರಾಜಧಾನಿಯಲ್ಲಿ ನಿತ್ಯ ನಡೆಯೋ ಪ್ರತಿಭಟನೆಗಳ ವಿರುದ್ಧ ಬಿಬಿಎಂಪಿ ಗರಂ ಆಗಿದ್ದು, ಹತೋಟಿಗಾಗಿ ಕ್ರಮ ಕೈಗೊಳ್ಳೋಕೆ ಮುಂದಾಗಿದೆ.

ಪುರಭವನದಲ್ಲಿ ಇನ್ಮುಂದೆ ಪ್ರತಿಭಟನೆ, ಮುಷ್ಕರ ಮೊದಲಾದವುಗಳನ್ನು ಮಾಡುವಂತಿಲ್ಲ. ಇಂತಹ ಮಹತ್ವದ ನಿರ್ಧಾರವನ್ನು ಬಿಬಿಎಂಪಿ ಕೈಗೊಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕಾರ ಮಾಡಲಾಗಿದೆ. ಕೆಲವರು ಅನುಮತಿ ಪಡೆಯದೇ ಪ್ರತಿಭಟನೆ ಮಾಡುತ್ತಿದ್ದಾರೆ.

ಇದರಿಂದ ಪುರಭವನ ಕಾಯ್ದಿರಿಸಿ ಹಣ ಪಾವತಿ ಮಾಡಿದವರಿಗೆ ತೊಂದರೆಯುಂಟಾಗುತ್ತಿದೆ ಅಂತ ಸಭೆಯ ಗಮನಕ್ಕೆ ತರಲಾಯಿತು.



Share this Story:

Follow Webdunia kannada

ಮುಂದಿನ ಸುದ್ದಿ

ಪತಿಯ ಕಾಮದ ಚಪಲಕ್ಕೆ ಪತ್ನಿಗೆ ಬೆಂಕಿ ಇಡೋದಾ