Select Your Language

Notifications

webdunia
webdunia
webdunia
webdunia

‘ಕೋವಿಡ್-19 ಅಂತ್ಯವಾಗುವ ಲಕ್ಷಣಗಳಿಲ್ಲ ಎಂದ ಸಚಿವ’

ಲಾಕ್ ಡೌನ್
ಜೀವದ ಜೊತೆಗೆ ಜೀವನ ನಡೆಸುವುದು ಕೂಡ ಮುಖ್ಯ ಆಗಿರುವುದರಿಂದ ನಾಲ್ಕನೇ ಹಂತದ ಲಾಕ್ ಡೌನ್ ಮೊದಲಿನಂತೆ ಇರುವುದಿಲ್ಲ.

ಹೀಗಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಲಾಕ್ ಡೌನ್ ಪರಿಣಾಮ ಇಡೀ ವಿಶ್ವ, ಭಾರತ, ರಾಜ್ಯ ಆರು ತಿಂಗಳು ಹಿಂದಕ್ಕೆ ಹೋಗಿದೆ. ಆದ್ದರಿಂದ ಜೀವದ ಜೊತೆಗೆ ಜೀವನ ನಡೆಸುವುದು ಮುಖ್ಯ.

ಹಂತ ಹಂತವಾಗಿ ಲಾಕ್ ಡೌನ್ ಸಲಡಿಕೆ ಅನಿವಾರ್ಯ, ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ಕೋವಿಡ್-19 ವೈರಾಣು ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. ಅದರ ವಿರುದ್ಧ ಹೋರಾಡುವ ಮೂಲಕ ನಾವು ಬದುಕಬೇಕು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಹಾರಾಷ್ಟ್ರದಿಂದ ಬಂದ ವ್ಯಕ್ತಿ ಕ್ವಾರಂಟೈನ್ ನಲ್ಲಿ ಸಾವು : ಆತಂಕ