ಬಿಎಸ್ ಯಡಿಯೂರಪ್ಪಗೇ ಶಾಕ್ ಕೊಟ್ಟಿತಾ ಬಿಜೆಪಿ ಹೈಕಮಾಂಡ್

Webdunia
ಸೋಮವಾರ, 23 ಏಪ್ರಿಲ್ 2018 (18:31 IST)
ಬೆಂಗಳೂರು: ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರನನ್ನು ಸಿಎಂ ಸಿದ್ದರಾಮಯ್ಯ ಪುತ್ರನ ಎದುರು ಕಣಕ್ಕಿಳಿಸಿ ಜಿದ್ದಾಜಿದ್ದಿನ ಕಣವಾಗಿಸುವ ಕನಸಿನಲ್ಲಿದ್ದ ಬಿಎಸ್ ಯಡಿಯೂರಪ್ಪನವರಿಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.

ಸ್ವತಃ ಯಡಿಯೂರಪ್ಪನವರಿಗೆ ಕರೆ ಮಾಡಿದ ಬಿಜೆಪಿ ಹೈಕಮಾಂಡ್ ವಿಜಯೇಂದ್ರಗೆ ಟಿಕೆಟ್ ಇಲ್ಲ ಎಂಬ ವಿಚಾರವನ್ನು ತಿಳಿಸಿದೆ. ಇದೀಗ ಮೈಸೂರಿನಲ್ಲಿ ಭಾರೀ ಆಕ್ರೋಶಕ್ಕೆ ವ್ಯಕ್ತವಾಗಿದೆ. ಇನ್ನೊಂದು ಮೂಲದ ಪ್ರಕಾರ ವಿಜಯೇಂದ್ರ ಬಿ ಫಾರಂ ಇಲ್ಲದೇ ನಾಮಪತ್ರ ಸಲ್ಲಿಸಲು ಮುಂದಾಗಿದ್ದಾರೆ.

ಮೈಸೂರಿಗೆ ಒಲ್ಲದ ಮನಸ್ಸಿನಿಂದಲೇ ತೆರಳಿರುವ ಯಡಿಯೂರಪ್ಪನವರ ಭೇಟಿಗೆ ಬಂದ ಬಿಜೆಪಿ ನಾಯಕ ಎಸ್ ಎ ರಾಮದಾಸ್ ಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಪ್ರಸಂಗವೂ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಮುಂದಿನ ಸುದ್ದಿ
Show comments