Webdunia - Bharat's app for daily news and videos

Install App

ನಾಳೆ ವೀಕೆಂಡ್ ಕರ್ಫ್ಯೂ ಇಲ್ಲಾ...

Webdunia
ಶುಕ್ರವಾರ, 21 ಜನವರಿ 2022 (14:13 IST)
ತಜ್ಞರು, ಅಧಿಕಾರಿಗಳು ನೈಟ್ ಕರ್ಪ್ಯೂ ಮುಂದುವರೆಸುವ ಬಗ್ಗೆ ಸಭೆಯಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದ್ದು, ವೀಕೆಂಡ್ ಕರ್ಫ್ಯೂ ತೆಗೆಯುವುದರ ಬಗ್ಗೆ ಒಮ್ಮತ ವ್ಯಕ್ತಪಡಿಸಿದರು. ಕೊವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ 50: 50 ನಿಯಮ ರೂಪಿಸಿ. ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ. ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳೋಣ. ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ, ಮತ್ತೆ ಬಿಗಿಕ್ರಮ ಮುಂದುವರಿಸೋಣ. ಸದ್ಯ ವೀಕೆಂಡ್ ಕರ್ಫ್ಯೂ ತೆರವು ಮಾಡೋಣ ಎಂಬ ಕೆಲ ಸಚಿವರ ಸಲಹೆಗೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದರು
ಸಭೆಯಲ್ಲಿ ಶಾಲೆಗಳ ಪ್ರಾರಂಭಕ್ಕೆ ಅನುಮತಿ ಕೊಡುವಂತೆ ಶಿಕ್ಷಣ ಸಚಿವರು ಮನವಿ ಮಾಡಿದರು. ಕೋವಿಡ್​ ಪ್ರಕರಣ ಹೆಚ್ಚಾದ ಹಿನ್ನಲೆ ಬೆಂಗಳೂರು ಸೇರಿದಂತೆ ಕೆಲ ಮಹಾನಗರಗಳಲ್ಲಿ 1ರಿಂದ 9 ನೇ ತರಗತಿಗಳು ಮುಚ್ಚಲಾಗಿದೆ. ಕೊರೊನಾ ಸೋಂಕು ಮಕ್ಕಳಲ್ಲಿ ಹೆಚ್ಚು ಬಾಧಿಸುತ್ತಿಲ್ಲ. ಜನವರಿ ಪ್ರಾರಂಭದಿಂದ ಇಲ್ಲಿವರೆಗೆ 7 ಸಾವಿರ ಮಕ್ಕಳಿಗೆ ಮಾತ್ರ ಸೋಂಕು ಬಂದಿದೆ. ಆದರೆ, ಸೋಂಕು ಬಂದವರಲ್ಲಿ ಯಾವುದೇ ದೊಡ್ಡ ಮಟ್ಟದ ಸಮಸ್ಯೆ ಆಗಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಶಾಲೆ ಪ್ರಾರಂಭಕ್ಕೆ ಅವಕಾಶ ಕೊಡುವಂತೆ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿಷಯ ಪ್ರಸ್ತಾಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments