ಮೇಜರ್ ಟ್ವಿಸ್ಟ್ ನೀಡಿದ ಕಚೇರಿಗಳ ದಾಳಿ!

Webdunia
ಗುರುವಾರ, 25 ನವೆಂಬರ್ 2021 (20:24 IST)
ಬೆಂಗಳೂರು ಅಭಿವೃದ್ಧಿ ಪ್ರಧಿಕಾರ ಕಚೇರಿಗಳ ಮೇಲೆ ದಾಳಿ ಕೇಸ್ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ.
5 ಕಚೇರಿಗಳಲ್ಲಿ ತಲಾಶ್ ವೇಳೆ ಮಹತ್ವದ ದಾಖಲೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ದಾಖಲೆಗಳು ಎಲ್ಲಿ ಹೋದ್ವು, ಅಂತ ಕೇಳಿದ್ರೆ ನನಗೆ ಗೊತ್ತಿಲ್ಲ ಅನ್ನೋ ಉತ್ತರ ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಲ್ಲಿ ಕೇಳಿಬರುತ್ತಿದೆ. ಜೊತೆಗೆ ನಮಗೂ ನಿವೇಶನ ಹಂಚಿಕೆಗೂ ಸಂಬಂಧವಿಲ್ಲ ಅಂತ ಒಂದ್ಕಡೆ ಸಿಬ್ಬಂದಿ ಹೇಳಿದ್ರೆ, ಮತ್ತೊಂದು ಕಡೆ ಅಧಿಕಾರಿಗಳು ಹಿಂದಿನ ಅವಧಿಯಲ್ಲಾಗಿದೆ ಅಂತ ನುಣುಚಿಕೊಳ್ತಿದ್ದಾರೆ. ಹೀಗೆ ಒಬ್ಬರ ಮೇಲೆ ಮತ್ತೊಬ್ಬರು ಆರೋಪ, ಪ್ರತ್ಯಾರೋಪ ಮಾಡ್ತಿದ್ದಾರೆ. ಇದೀಗ ಎಸಿಬಿ ಅಧಿಕಾರಿಗಳು ಲೇಔಟ್ಗಳ ಎಲ್ಲಾ ಮಾಹಿತಿ ಇರೋ ಇಂಜಿನಿಯರ್ಸ್ ಬೆನ್ನಿಗೆ ಬಿಳುತ್ತಿದಂತೆ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹೃದಯ ಬಡಿತ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಅವಲಕ್ಕಿ ಹೇಗೆ ಪ್ಯಾಕ್ ಮಾಡ್ತಾರೆ ಎಂದು ಈ ವಿಡಿಯೋ ನೋಡಿದರೆ ಗಾಬರಿಯಾಗ್ತೀರಿ Video

ಡಿಕೆ ಶಿವಕುಮಾರ್ ಬೆದರಿಕೆ ಎಲ್ಲಾ ನಮ್ಮ ಮುಂದೆ ಬೇಡ: ಬಿವೈ ವಿಜಯೇಂದ್ರ

Karnataka Weather: ಕೇರಳಕ್ಕೆ ಮಳೆ ನಿರೀಕ್ಷೆ, ಕರ್ನಾಟಕದಲ್ಲಿ ಮಳೆಯಿರುತ್ತಾ

ಹಿಂದೂ ವ್ಯಕ್ತಿ ನಿತಾಯಿ ರಾಯ್ ಚೌಧರಿಗೆ ಖುಲಾಯಿಸಿದ ಅದೃಷ್ಟ: ಬಾಂಗ್ಲಾ ಸಂಪುಟದಲ್ಲಿ ಮಹತ್ವದ ಖಾತೆ

ಮುಂದಿನ ಸುದ್ದಿ
Show comments