Webdunia - Bharat's app for daily news and videos

Install App

ಒಮೈಕ್ರೋನ್ ರೋಗಿ ನಾಪತ್ತೆ..!!

Webdunia
ಶನಿವಾರ, 4 ಡಿಸೆಂಬರ್ 2021 (15:02 IST)
ಓಮಿಕ್ರಾನ್ ರೂಪಾಂತರಿ ತಗುಲಿರುವ ಮೊದಲ ರೋಗಿಯು ರಾಜ್ಯದಿಂದ ಪರಾರಿಯಾಗಿದ್ದಾನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರ ಹೇಳಿದೆ.
 
ಖಾಸಗಿ ಲ್ಯಾಬ್‌ನವರು ಕೊರೊನಾ ನೆಗೆಟಿವ್​​ ವರದಿಯನ್ನು ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.
. ದಕ್ಷಿಣ ಆಫ್ರಿಕಾದಿಂದ ನೆಗೆಟಿವ್​​ ವರದಿಯೊಂದಿಗೆ 20/11/2021 ರಂದು ಪ್ರಯಾಣಿಸಿದ್ದಾರೆ ಮತ್ತು ಅವರನ್ನು KIA ಬೆಂಗಳೂರಿನಲ್ಲಿ ಪರೀಕ್ಷಿಸಲಾಯಿತು.
2. ಅವರು ಆಗಮಿಸಿದ ನಂತರ 20/11/2021 ರಂದು ಹೋಟೆಲ್​ನಲ್ಲಿ ಇರಿಸಲಾಗಿದ್ದು, ಪರೀಕ್ಷಾ ವರದಿಯಲ್ಲಿ ಪಾಸಿಟಿವ್​ ಬಂದಿದೆ.
3. ಯುಪಿಐ-ಐಸಿ ವೈದ್ಯರು ಅವರಿಗೆ ಚಿಕಿತ್ಸೆ ನೀಡಲು ಹೋಟೆಲ್‌ಗೆ ಭೇಟಿ ನೀಡಿದ್ದಾರೆ. ಆದರೆ ಅಲ್ಲಿ ಅವರಿಗೆ ರೋಗದ ಯಾವುದೇ ಲಕ್ಷಣಗಳಿರಲಿಲ್ಲ. ಹಾಗಾಗಿ ಸ್ವಯಂ -ಐಸೋಲೇಟ್​ ಆಗಲು ಸೂಚಿಸಿದ್ದಾರೆ.
4. 22/11/2021 ರಂದು, ಅವರ ಪರೀಕ್ಷಾ ಮಾದರಿಗಳನ್ನು ಸಂಗ್ರಹಿಸಿ BBMP ಮೂಲಕ ಜೀನೋಮಿಕ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ.
5. ರೋಗಿಯು 23/11/2021 ರಂದು ಖಾಸಗಿ ಲ್ಯಾಬ್‌ನಲ್ಲಿ ಅವರು ಸ್ವಯಂ ಪರೀಕ್ಷೆ ಮಾಡಿಸಿದಾಗ ನೆಗೆಟಿವ್​ ಎಂದು ಬಂದಿದೆ.
6. 24 ಜನ ಈ ವ್ಯಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದ್ದು, ಎಲ್ಲರೂ ಲಕ್ಷಣರಹಿತರಾಗಿದ್ದಾರೆ. ಎಲ್ಲಾರ ವರದಿ ನೆಗೆಟಿವ್​ ಬಂದಿದೆ.
7. 22 ಮತ್ತು 23 ರಂದು, UPHC ತಂಡವು 240 ದ್ವಿತೀಯ ಸಂಪರ್ಕಿತರ ಮಾದರಿಗಳನ್ನು ಸಂಗ್ರಹಿಸಿದೆ ಮತ್ತು ಎಲ್ಲಾರ ಪರೀಕ್ಷಾ ವರದಿ ನೆಗೆಟಿವ್​ ಬಂದಿದೆ.
8. ಮೇಲಿನ ವ್ಯಕ್ತಿ ನವೆಂಬರ್ 27 ರ ಮಧ್ಯರಾತ್ರಿ ಚೆಕ್ ಔಟ್ ಮಾಡಿ ವಿಮಾನ ನಿಲ್ದಾಣಕ್ಕೆ ಕ್ಯಾಬ್ ತೆಗೆದುಹೋಗಿದ್ದಾರೆ. ನಂತರ ದುಬೈಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಕರ್ನಾಟಕ ಬಂದ್ಗೆ ಕನ್ನಡ ಸಂಘಟನೆಗಳಲ್ಲೇ ಭಿನ್ನಾಭಿಪ್ರಾಯ: ಬಂದ್ ಆಗುತ್ತಾ ಇಲ್ವಾ

ಮುಂದಿನ ಸುದ್ದಿ
Show comments